ಮಾರ್ಕಾಂಡೇಯ ಕಾಟ್ಜು 
ದೇಶ

ಐಐಟಿಯನ್ ಗಳಿಗೆ ನಿಜವಾದ ದೇಶಭಕ್ತಿ ಇರುವುದಿಲ್ಲ: ಮಾರ್ಕಾಂಡೇಯ ಕಾಟ್ಜು

ಸುಪ್ರೀಂ ಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಮಾರ್ಕಾಂಡೇಯ ಕಾಟ್ಜು ಐಐಟಿ ವಿದ್ಯಾರ್ಥಿಗಳ ಬಗ್ಗೆ ಮಾತನಾಡಿದ್ದು ಐಐಟಿಯನ್ ಗಳಿಗೆ ಭಾರತದ ಬಗ್ಗೆ ನಿಜವಾದ ಅಭಿಮಾನ ಇಲ್ಲ ಎಂದು ಹೇಳಿದ್ದಾರೆ.

ಮುಂಬೈ: ಸುಪ್ರೀಂ ಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಮಾರ್ಕಾಂಡೇಯ ಕಾಟ್ಜು ಐಐಟಿ ವಿದ್ಯಾರ್ಥಿಗಳ ಬಗ್ಗೆ ಮಾತನಾಡಿದ್ದು ಐಐಟಿಯನ್ ಗಳಿಗೆ ಭಾರತದ ಬಗ್ಗೆ ನಿಜವಾದ ಅಭಿಮಾನ ಇಲ್ಲ ಎಂದು ಹೇಳಿದ್ದಾರೆ.
ಬಾಂಬೆ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಮಾರ್ಕಾಂಡೇಯ ಕಾಟ್ಜು ಐಐಟಿಯನ್ ಗಳಲ್ಲಿ ದೇಶಭಕ್ತಿ ಉಳಿದಿಲ್ಲ. ಐಐಟಿಯನ್ ಗಳು ಸ್ವಾರ್ಥಿಗಳಾಗಿದ್ದು ಅವರಲ್ಲಿ ದೇಶಭಕ್ತಿ ಉಳಿದಿಲ್ಲ ಎಂದು ಹೇಳಿದ್ದಾರೆ.
ಬಾಂಬೆ ಐಐಟಿಯಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಲು ಮಾರ್ಕಾಂಡೇಯ ಕಾಟ್ಜು ಅವರನ್ನು ಆಹ್ವಾನಿಸಲಾಗಿತ್ತು, ಆದರೆ ಕಾಟ್ಜು ಅವರು ಐಐಟಿ ವಿದ್ಯಾರ್ಥಿಗಳ ಬಗ್ಗೆ ಅನಿರೀಕ್ಷಿತ ಹೇಳಿಕೆ ನೀಡಿದ್ದಾರೆ. ವಿದ್ಯಾಭ್ಯಾಸದ ನಂತರ ಐಐಟಿಯನ್ ಗಳು ಹೊರದೇಶಗಳಿಗೆ ಹೋಗಿ ನೆಲೆಸಿ ಎನ್ ಆರ್ ಐ ಗಳಾಗುತ್ತಾರೆ. ಆದರೆ ದೇಶದ ಜನತೆಗೆ ಯಾವುದು ಒಳ್ಳೆಯದು ಯಾವುದು ಒಳ್ಳೆಯದಲ್ಲ ಎಂಬುದನ್ನು ಅರಿಯಲು ವಿಫಲರಾಗುತ್ತಾರೆ ಎಂದು ಮಾರ್ಕಾಂಡೇಯ ಕಾಟ್ಜು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT