ಮೀನುಗಾರರು(ಸಾಂದರ್ಭಿಕ ಚಿತ್ರ) 
ದೇಶ

ತಮಿಳುನಾಡಿನ 4 ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ

ಶ್ರೀಲಂಕಾ ನೌಕಾಪಡೆ 4 ಮೀನುಗಾರರನ್ನು ಬಂಧಿಸಿದೆ. ಕಚ್ಚತೀವು ಸಮೀಪ ಮೀನುಗಾರಿಕೆಯಲ್ಲಿ ನಿರತರಾಗಿದ್ದ 4 ಮೀನುಗಾರರನ್ನು ಬಂಧಿಸಲಾಗಿದೆ.

ರಾಮೇಶ್ವರಂ/ ಚೆನ್ನೈ: ಶ್ರೀಲಂಕಾ ನೌಕಾಪಡೆ 4 ಮೀನುಗಾರರನ್ನು ಬಂಧಿಸಿದೆ. ಕಚ್ಚತೀವು ಸಮೀಪ ಮೀನುಗಾರಿಕೆಯಲ್ಲಿ ನಿರತರಾಗಿದ್ದ 4 ಮೀನುಗಾರರನ್ನು ಬಂಧಿಸಲಾಗಿದ್ದು ಒಂದೇ ತಿಂಗಳಲ್ಲಿ ಮೂರನೇ ಬಾರಿಗೆ ಶ್ರೀಲಂಕಾ ನೌಕಾಪಡೆ ಭಾರತೀಯ ಮೀನುಗಾರರನ್ನು ಬಂಧಿಸಿದೆ.   
ಮೀನುಗಾರರನ್ನು ಬಂಧಿಸುತ್ತಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮಿಳುನಾಡು ಸಿಎಂ ಜಯಲಲಿತಾ ಪತ್ರ ಬರೆದ ಮರು ದಿನವೇ ಶ್ರೀಲಂಕಾ ತಮಿಳುನಾಡು ಮೀನುಗಾರರನ್ನು ಬಂಧಿಸಿದ್ದು ಈ ವರೆಗೆ ಲಂಕಾ ಬಂಧಿಸಿದ ಮೀನುಗಾರರ ಸಂಖ್ಯೆ 51ಕ್ಕೇರಿದೆ.  
ರಾಮೇಶ್ವರಂ, ಮಂಡಪಂ ಮೂಲದ ಮೀನುಗಾರರು ಕಚ್ಚತೀವು ಸಮೀಪ ಮೀನುಗಾರಿಕೆಯಲ್ಲಿ ತೊಡಗಿದ್ದ ನಾಲ್ವರು ಮೀನುಗಾರರನ್ನು ಲಂಕಾ ನೌಕಾ ಪಡೆ ವಶಕ್ಕೆ ಪಡೆದಿದ್ದು ತಲೈಮನ್ನಾರ್ ಗೆ ಕರೆದೊಯ್ಯಲಾಗಿದೆ ಎಂದು  ಮೀನುಗಾರಿಕೆ ಸಹಾಯಕ ನಿರ್ದೇಶಕ ಗೋಪಿನಾಥ್ ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT