ಪಿ.ಸದಾಶಿವಂ 
ದೇಶ

ರಾಜ್ಯಪಾಲರಿಗೆ ಕಾಯದೇ ವಿಮಾನ ಹಾರಿತು

ಕೇರಳ ರಾಜ್ಯಪಾಲ ನ್ಯಾ. ಸದಾಶಿವಂ ಲೇಟಾಗಿ ಬಂದು ವಿಮಾನ ಮಿಸ್ ಮಾಡಿಕೊಂಡ ಘಟನೆ ಮಂಗಳವಾರ...

ನವದೆಹಲಿ/ತಿರುವನಂತಪುರ: ಕೇರಳ ರಾಜ್ಯಪಾಲ ಪಿ.ಸದಾಶಿವಂ ಲೇಟಾಗಿ ಬಂದು ವಿಮಾನ ಮಿಸ್ ಮಾಡಿಕೊಂಡ ಘಟನೆ ಮಂಗಳವಾರ ಕೊಚ್ಚಿಯಲ್ಲಿ ನಡೆದಿದೆ. 
ರಾಜ್ಯ ಪಾಲರನ್ನು ಬಿಟ್ಟು ಹೋಗಿದ್ದಕ್ಕೆ ರಾಜಭವನವು ತೀವ್ರ ಆಕ್ಷೇಪ ವ್ಯಕ್ತಪಡಿಸಿದರೆ, ವಿಮಾನವು ನಿಯಮದ ಅನುಸಾರ ಸರಿಯಾದ ಸಮಯಕ್ಕೆ ಟೇಕ್ ಆಫ್  ಆಗಿದೆ ಎಂದು ಏರ್‍ಇಂಡಿಯಾ ಸ್ಪಷ್ಟನೆ ನೀಡಿದೆ. 
ಇದೇ ವೇಳೆ, ಘಟನೆ ಬಗ್ಗೆ ವಿಚಾರಣೆ ನಡೆಸುತ್ತೇನೆ ಎಂದು ಕೇರಳ ಸಿಎಂ ಉಮ್ಮನ್ ಚಾಂಡಿ ತಿಳಿಸಿದ್ದಾರೆ. ಮಂಗಳವಾರ ರಾತ್ರಿ ಕೊಚ್ಚಿಯಲ್ಲೇ ತಂಗಿದ ರಾಜ್ಯಪಾಲರು ಬುಧವಾರ ಬೆಳಗ್ಗೆ ತಿರುವನಂತಪುರ ತಲುಪಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇಸ್ರೇಲ್ ಬುಡಕ್ಕೇ ಕೈ ಹಾಕಿದ ಇರಾನ್; Nuclear ಕೇಂದ್ರದ ಮೇಲೆ ಕ್ಷಿಪಣಿ ದಾಳಿ, ಧ್ವಂಸ?

ಆಫ್ರಿಕಾ, ದುಬೈವರೆಗೂ ಹಬ್ಬಿತ್ತು ನಟಿ 'ರನ್ಯಾ ರಾವ್' ಗೋಲ್ಡ್ ಸ್ಮಗ್ಲಿಂಗ್ ನೆಟ್ ವರ್ಕ್!

ಅಮೆರಿಕದ ಮತ್ತೊಂದು F-15 ಫೈಟರ್ ಜೆಟ್ ಹೊಡೆದುರುಳಿಸಿದ ಇರಾನ್; 4ನೇ ಯುದ್ಧ ವಿಮಾನ ಪತನ!

Dhurandhar 2: ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ರೂ ಕಲೆಕ್ಷನ್‌!

ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್ ವಿರುದ್ಧ ಮುಸ್ಲಿಂರ ಆಕ್ರೋಶ ಸ್ಫೋಟ; ಸಾಮೂಹಿಕ ನಾಮಪತ್ರ ಸಲ್ಲಿಕೆಗೆ ನಿರ್ಧಾರ

SCROLL FOR NEXT