ಕೀರ್ತಿ ಅಜಾದ್ ಮತ್ತು ಆರ್ ಎಸ್ ಎಸ್ (ಸಂಗ್ರಹ ಚಿತ್ರ) 
ದೇಶ

ಕೀರ್ತಿ ಅಜಾದ್ ಅಮಾನತು: ಆರ್‍ಎಸ್‍ಎಸ್ ಅತೃಪ್ತಿ

ಕೀರ್ತಿ ಆಜಾದ್ ವಿರುದ್ಧ ಕ್ರಮ ಕೈಗೊಂಡ ಬಿಜೆಪಿ ನಾಯಕರ ವಿರುದ್ಧ ಆರ್‍ಎಸ್‍ಎಸ್ ಅತೃಪ್ತಿ ವ್ಯಕ್ತಪಡಿಸಿದೆ...

ನವದೆಹಲಿ: ಕೀರ್ತಿ ಆಜಾದ್ ವಿರುದ್ಧ ಕ್ರಮ ಕೈಗೊಂಡ ಬಿಜೆಪಿ ನಾಯಕರ ವಿರುದ್ಧ ಆರ್‍ಎಸ್‍ಎಸ್ ಅತೃಪ್ತಿ ವ್ಯಕ್ತಪಡಿಸಿದೆ.

ಆಜಾದ್‍ರನ್ನು ಅಮಾನತು ಮಾಡುವ ಮುನ್ನ ತಮ್ಮ ಜತೆ ಸಂಪರ್ಕಿಸಿಯೇ ಇಲ್ಲ ಎಂದು ಸಂಘಟನೆ ನಾಯಕರು ಪ್ರತಿಪಾದಿಸಿದ್ದಾರೆ. ಇಂಥ ಕಠಿಣ ಕ್ರಮದ ಬದಲು ಬೇರೆ ದಾರಿ ಹುಡುಕ  ಬೇಕಾಗಿತ್ತು. ಅಮಾನತು ಮಾಡಿದ್ದರಿಂದಾಗಿ ಪ್ರತಿಪಕ್ಷಗಳು ಬಿಜೆಪಿ ವಿರುದ್ಧ ಅದನ್ನೇ ಅಸ್ತ್ರವನ್ನಾಗಿ ಮಾಡಿಕೊಳ್ಳಲು ಸಾಧ್ಯವಾಗಿದೆ ಎಂದು ಆರ್‍ಎಸ್ ಎಸ್ ನಾಯಕರು ಆಂತರಿಕವಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT