ಪ್ರೊ. ಕೆ.ಎಸ್. ಭಗವಾನ್, 
ದೇಶ

ದೇವನೂರು ಮಹಾದೇವ ವ್ಯವಸ್ಥೆ ಪರ: ಭಗವಾನ್ ಕಿಡಿ

ಲೇಖಕ ದೇವನೂರು ಮಹಾದೇವ ಅವರು ವ್ಯವಸ್ಥೆಯ ಪರವಾಗಿದ್ದಾರೆ ಎಂದು ಮೈಸೂರಿನ ಚಿಂತಕ, ಲೇಖಕ ಪ್ರೊ. ಕೆ.ಎಸ್. ಭಗವಾನ್ ದೂರಿದರು.

ಹೊಸಪೇಟೆ: ಲೇಖಕ ದೇವನೂರು ಮಹಾದೇವ ಅವರು ವ್ಯವಸ್ಥೆಯ ಪರವಾಗಿದ್ದಾರೆ ಎಂದು ಮೈಸೂರಿನ ಚಿಂತಕ, ಲೇಖಕ ಪ್ರೊ. ಕೆ.ಎಸ್. ಭಗವಾನ್ ದೂರಿದರು.

ಹಂಪಿಯಲ್ಲಿ ಭಾನುವಾರ 2ನೇ ಆಖಿಲ ಭಾರತ ಜನಸಾಂಸ್ಕೃತಿಕ ಮೇಳ ಉದ್ಘಾಟಿಸಿ ಮಾತನಾಡಿ, ನನ್ನ ಆತ್ಮೀಯರೇ ಆಗಿರುವ ದೇವನೂರು ಮಹಾದೇವ ಇತ್ತೀಚೆಗೆ ಭಗವದ್ಗೀತೆಯನ್ನು ಸಮರ್ಥಿಸಿಕೊಂಡು ಅದರ ಶುದ್ಧೀಕರಣಕ್ಕೆ ಮುಂದಾಗಿದ್ದಾರೆ.

ಭಗವದ್ಗೀತೆಯ ಎಲ್ಲ ಅಂಶಗಳು ಸಮಾನತೆಯ ವಿರೋಧಿ ಎಂಬುದನ್ನು ಈಗಾಗಲೇ ಡಾ. ಬಿ.ಆರ್. ಅಂಬೇಡ್ಕರ್ ಮತ್ತು ಬುದ್ಧ ಕಂಡುಕೊಂಡಿದ್ದಾರೆ. ದೇವನೂರು ಮಹದೇವ ಅವರು ಭಗವದ್ಗೀತೆಯಲ್ಲಿರುವ ಕೆಟ್ಟ ಅಂಶಗಳನ್ನು ತೆಗೆದು ಹಾಕಬೇಕು ಎನ್ನುವ ಮೂಲಕ ಅದರಲ್ಲೂ ಉತ್ತಮ ಅಂಶಗಳಿವೆ ಎಂಬುದನ್ನು ಪ್ರತಿಪಾದಿಸಲು ಹೊರಟಿದ್ದಾರೆ. ಅವರು ಯಾವಾಗಲೂ ಹೀಗೆ ವ್ಯವಸ್ಥೆಯ ಪರವಾಗಿ ನಿಲ್ಲುತ್ತಾರೆ ಎಂದು ಹೇಳಿದರು.

ಇತ್ತೀಚಿನ ಪಠ್ಯಪುಸ್ತಕಗಳಲ್ಲಿ ಶೇ. 40-50ರಷ್ಟು ಸುಳ್ಳು ಇತಿಹಾಸವನ್ನು ನಮ್ಮ ತಲೆಗೆ ತುಂಬುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಗತಿಪರರಾಗಿರುವುದರಿಂದ ಮೂಢನಂಬಿಕೆ ಪ್ರತಿಬಂಧಕ ಕಾಯ್ದೆಯನ್ನು ಸರ್ಕಾರ ಜಾರಿಗೆ ತರಬೇಕು ಎಂದು ಒತ್ತಾಯಿಸುತ್ತೇನೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT