ಖ್ಯಾತ ಗುಜರಾತ್ ಸಾಹಿತಿ ರಘುವೀರ್ ಚೌಧರಿ (ಸಂಗ್ರಹ ಚಿತ್ರ) 
ದೇಶ

ಗುಜರಾತ್ ಸಾಹಿತಿ ರಘುವೀರ್ ಚೌಧರಿಗೆ ಜ್ಞಾನಪೀಠ ಪ್ರಶಸ್ತಿ

ಖ್ಯಾತ ಗುಜರಾತ್ ಸಾಹಿತಿ ರಘುವೀರ್ ಚೌಧರಿ ಅವರಿಗೆ 51ನೇ ಜ್ಞಾನಪೀಠ ಪ್ರಶಸ್ತಿಯನ್ನು ಬುಧವಾರ ಘೋಷಣೆ ಮಾಡಲಾಗಿದೆ...

ನವದೆಹಲಿ: ಖ್ಯಾತ ಗುಜರಾತ್ ಸಾಹಿತಿ ರಘುವೀರ್ ಚೌಧರಿ ಅವರಿಗೆ 51ನೇ ಜ್ಞಾನಪೀಠ ಪ್ರಶಸ್ತಿಯನ್ನು ಬುಧವಾರ ಘೋಷಣೆ ಮಾಡಲಾಗಿದೆ.

71 ವರ್ಷದ ರಘುವೀರ್ ಚೌಧರಿ ಅವರು ಭಾರತೀಯ ಸಾಹಿತ್ಯ ಕ್ಷೇತ್ರಕ್ಕೆ ಸಲ್ಲಿಸಿದ ಅತ್ಯಮೂಲ್ಯ ಕೊಡುಗೆಯನ್ನು ಪರಿಗಣಿಸಿರುವ ಜ್ಞಾನಪೀಠ ಆಯ್ಕೆ ಮಂಡಳಿಯು ಚೌಧರಿಯವರನ್ನು ಆಯ್ಕೆ ಮಾಡಿದೆ.

1938ರಲ್ಲಿ ಜನಿಸಿದ ಚೌಧರಿ ಅವರು ಜ್ಞಾನಪೀಠ ಪ್ರಶಸ್ತಿ ಪಡೆದ 4ನೇ ಗುಜರಾತ್ ಸಾಹಿತಿಯಾಗಿದ್ದಾರೆ. ಇದಕ್ಕೂ ಮುನ್ನ ಉಮಾ ಶಂಕರ್ (1967), ಪನ್ನಾಲಾಲ್ ಪಟೇಲ್ (1985) ಹಾಗೂ ರಾಜೇಂದ್ರ ಶಾ (2001) ಅವರಿಗೆ ಜ್ಞಾನಪೀಠ ಲಭಿಸಿತ್ತು. ಕಾದಂಬರಿಕಾರ, ಕವಿ, ವಿಮರ್ಶಕ, ಸಮಕಾಲೀನ ಗುಜರಾತ್ ಸಾಹಿತ್ಯದಲ್ಲಿ ಜನಪ್ರಿಯ ವ್ಯಕ್ತಿತ್ವವನ್ನು ಚೌಧರಿ ಅವರು ಹೊಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

SCROLL FOR NEXT