ಖ್ಯಾತ ಗುಜರಾತ್ ಸಾಹಿತಿ ರಘುವೀರ್ ಚೌಧರಿ (ಸಂಗ್ರಹ ಚಿತ್ರ) 
ದೇಶ

ಗುಜರಾತ್ ಸಾಹಿತಿ ರಘುವೀರ್ ಚೌಧರಿಗೆ ಜ್ಞಾನಪೀಠ ಪ್ರಶಸ್ತಿ

ಖ್ಯಾತ ಗುಜರಾತ್ ಸಾಹಿತಿ ರಘುವೀರ್ ಚೌಧರಿ ಅವರಿಗೆ 51ನೇ ಜ್ಞಾನಪೀಠ ಪ್ರಶಸ್ತಿಯನ್ನು ಬುಧವಾರ ಘೋಷಣೆ ಮಾಡಲಾಗಿದೆ...

ನವದೆಹಲಿ: ಖ್ಯಾತ ಗುಜರಾತ್ ಸಾಹಿತಿ ರಘುವೀರ್ ಚೌಧರಿ ಅವರಿಗೆ 51ನೇ ಜ್ಞಾನಪೀಠ ಪ್ರಶಸ್ತಿಯನ್ನು ಬುಧವಾರ ಘೋಷಣೆ ಮಾಡಲಾಗಿದೆ.

71 ವರ್ಷದ ರಘುವೀರ್ ಚೌಧರಿ ಅವರು ಭಾರತೀಯ ಸಾಹಿತ್ಯ ಕ್ಷೇತ್ರಕ್ಕೆ ಸಲ್ಲಿಸಿದ ಅತ್ಯಮೂಲ್ಯ ಕೊಡುಗೆಯನ್ನು ಪರಿಗಣಿಸಿರುವ ಜ್ಞಾನಪೀಠ ಆಯ್ಕೆ ಮಂಡಳಿಯು ಚೌಧರಿಯವರನ್ನು ಆಯ್ಕೆ ಮಾಡಿದೆ.

1938ರಲ್ಲಿ ಜನಿಸಿದ ಚೌಧರಿ ಅವರು ಜ್ಞಾನಪೀಠ ಪ್ರಶಸ್ತಿ ಪಡೆದ 4ನೇ ಗುಜರಾತ್ ಸಾಹಿತಿಯಾಗಿದ್ದಾರೆ. ಇದಕ್ಕೂ ಮುನ್ನ ಉಮಾ ಶಂಕರ್ (1967), ಪನ್ನಾಲಾಲ್ ಪಟೇಲ್ (1985) ಹಾಗೂ ರಾಜೇಂದ್ರ ಶಾ (2001) ಅವರಿಗೆ ಜ್ಞಾನಪೀಠ ಲಭಿಸಿತ್ತು. ಕಾದಂಬರಿಕಾರ, ಕವಿ, ವಿಮರ್ಶಕ, ಸಮಕಾಲೀನ ಗುಜರಾತ್ ಸಾಹಿತ್ಯದಲ್ಲಿ ಜನಪ್ರಿಯ ವ್ಯಕ್ತಿತ್ವವನ್ನು ಚೌಧರಿ ಅವರು ಹೊಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT