ಇಸ್ಲಾಮಿಕ್ ಸ್ಟೇಟ್ ಬಾವುಟ 
ದೇಶ

ಶ್ರೀನಗರದಲ್ಲಿ ಉಗ್ರ ಹಫೀಜ್ ಸಯೀದ್ ಪೋಸ್ಟರ್, ಇಸಿಸ್ ಬಾವುಟ ಪ್ರದರ್ಶನ

ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆಗೆ ಸೇರಿದ ಭಾವುಟ ಹಾಗೂ ಜಮತ್ ಉದ್ ದವಾ ಉಗ್ರ ಸಂಘಟನೆಗೆ ಮುಖ್ಯಸ್ಥ ಹಫೀಜ್ ಸಯೀದ್ ಪೋಸ್ಟರ್ ಗಳನ್ನು...

ಶ್ರೀನಗರ: ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆಗೆ ಸೇರಿದ ಭಾವುಟ ಹಾಗೂ ಜಮತ್ ಉದ್ ದವಾ ಉಗ್ರ ಸಂಘಟನೆಗೆ ಮುಖ್ಯಸ್ಥ ಹಫೀಜ್ ಸಯೀದ್ ಪೋಸ್ಟರ್ ಗಳನ್ನು ಪ್ರತಿಭಟನಾಕಾರರು ಶ್ರೀನಗರದ ಜಾಮಿಯಾ ಮಸೀದಿ ಬಳಿ ಪ್ರದರ್ಶಿಸಿದ್ದಾರೆ.

ಜಮ್ಮುವಿನ ರಜೌರಿ ಜಿಲ್ಲೆಯಲ್ಲಿ ಗ್ರಾಮ ರಕ್ಷಣಾ ಸಮಿತಿ ಸದಸ್ಯರು ತಾಯಿ ಮತ್ತು ಅಪ್ರಾಪ್ತ ಬಾಲಕನ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿ ಪ್ರತಿಭಟನಾಕಾರರು ಪ್ರತಿಭಟನೆ ನಡೆಸಿದರು.

ಉಗ್ರವಾದವನ್ನು ಹತ್ತಿಕ್ಕುವ ಸಲುವಾಗಿ ಗ್ರಾಮ ರಕ್ಷಣಾ ಸಮಿತಿಯನ್ನು ರಾಜ್ಯ ಸರ್ಕಾರ ನೇಮಿಸಿತ್ತು. ಮುಸುದಾರಿ ಗುಂಪು ಪ್ರತಿಭಟನೆ ನಡೆಸಿ ಪೊಲೀಸರ ವಿರುದ್ಧ ಕಲ್ಲು ತೂರಿದ್ದಾರೆ. ಪ್ರತಿಭಟನಾಕಾರರನ್ನು ಹತ್ತಿಕ್ಕುವ ಸಲುವಾಗಿ ಪೊಲೀಸರು ಪ್ರತಿಭಟನಾಕಾರರ ವಿರುದ್ಧ ಅಶ್ರುವಾಯು ಪ್ರಯೋಗಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | 'ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ': ಸಿದ್ದರಾಮಯ್ಯ ಪತ್ರಿಕಾಗೋಷ್ಠಿ

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ! ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ

ಮುಂದಿನ CM ಡಿಕೆ.ಶಿವಕುಮಾರ್: ಸಚಿವರಿಗೆ ಸಿದ್ದರಾಮಯ್ಯ ಮಾಹಿತಿ, ಅಂದು-ಇಂದು-ಎಂದೆಂದೂ ಒಗ್ಗಟ್ಟೇ ನಮ್ಮ ಶಕ್ತಿ- ಕಾಂಗ್ರೆಸ್

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಘೋಷಣೆ: ಕಣ್ಣೀರು ಹಾಕಿದ ಸಚಿವ ಸಂತೋಷ್ ಲಾಡ್; Video

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

SCROLL FOR NEXT