ದೇಶ

ಪ್ರಧಾನಿ ಮನೆ ಮೇಲೆ ಆತ್ಮಾಹುತಿ ದಾಳಿಗೆ ಸಂಚು?

ಭಾರತವನ್ನು ವಿಶ್ವದ ಪ್ರಮುಖ ಶಕ್ತಿ ಕೇಂದ್ರವಾಗಿ ಮಾರ್ಪಾಡು ಮಾಡಲು ಹೊರಟಿರುವ ಪ್ರಧಾನಿ ನರೇಂದ್ರ ಮೋದಿ ಹತ್ಯೆಗೆ ಉಗ್ರರು ಹೊಸ ಸಂಚು ರೂಪಿಸಿದ್ದಾರೆ...

ನವದೆಹಲಿ: ಭಾರತವನ್ನು ವಿಶ್ವದ ಪ್ರಮುಖ ಶಕ್ತಿ ಕೇಂದ್ರವಾಗಿ ಮಾರ್ಪಾಡು ಮಾಡಲು ಹೊರಟಿರುವ ಪ್ರಧಾನಿ ನರೇಂದ್ರ ಮೋದಿ ಹತ್ಯೆಗೆ ಉಗ್ರರು ಹೊಸ ಸಂಚು ರೂಪಿಸಿದ್ದಾರೆ.

ಈಗ ದೆಹಲಿಯ 7 ರೇಸ್ ಕೋರ್ಸ್ ರಸ್ತೆಯಲ್ಲಿರುವ ಪ್ರಧಾನಿ ಅವರ ಅಧಿಕೃತ ನಿವಾಸದ ಮೇಲೆಯೇ ಆತ್ಮಾಹುತಿ ದಾಳಿ ನಡೆಸಲು ಉಗ್ರರು ಸಿದ್ಧತೆ ನಡೆಸುತ್ತಿದ್ದಾರೆ.

ಈ ಸಂಬಂಧ ಕೇಂದ್ರೀಯ ಅರೆಸೇನಾ ಪಡೆ ಹಾಗೂ ದೆಹಲಿ ಪೊಲೀಸರನ್ನು ಕಟ್ಟೆಚ್ಚರದಿಂದಿರುವಂತೆ ಸೂಚಿಸಲಾಗಿದೆ. ಹೀಗಾಗಿ ರಾಜಧಾನಿಯ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಗುಪ್ತಚರ ಮೂಲಗಳ ಪ್ರಕಾರ, ಈ ರೀತಿಯ ದಾಳಿಗಾಗಿ ಈಗಾಗಲೇ ಸಿದ್ಧತೆ ನಡೆದಿದ್ದು, ಕೆಲವು ಉಗ್ರರು ದೆಹಲಿಗೆ ಕಾಲಿಟ್ಟೂ ಆಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು-dks

ಉಳಿಕೆ ಮತ್ತು ಹೂಡಿಕೆ ನಡುವೆ ಸಮತೋಲನವಿರಲಿ! (ಹಣಕ್ಲಾಸು)

Chinnaswamy stampede: 'ನಿಮ್ಮೊಂದಿಗೆ ನಾವಿದ್ದೇವೆ..' 3 ತಿಂಗಳ ಬಳಿಕ ಕೊನೆಗೂ ಮೌನ ಮುರಿದ RCB, ಹೇಳಿದ್ದೇನು?

ಜಮ್ಮುವಿನಲ್ಲಿ 24 ಗಂಟೆಗಳಲ್ಲಿ ದಾಖಲೆಯ 380 ಮಿಮೀ ಮಳೆ!

ಅಮೆರಿಕದಿಂದ ಆಮದು ಮಾಡಿಕೊಳ್ಳುವ ವಸ್ತುಗಳ ಮೇಲೆ ಭಾರತ ಹೆಚ್ಚಿನ ಸುಂಕ ವಿಧಿಸಬೇಕು: ಕೇಜ್ರಿವಾಲ್

SCROLL FOR NEXT