ದಯಾನಿಧಿ ಮಾರನ್ (ಸಂಗ್ರಹ ಚಿತ್ರ) 
ದೇಶ

ಮಾರನ್ ಪ್ರಕರಣ: ಆದೇಶ ಹಿಂದಕ್ಕೆ

ಏರ್ ಸೆಲ್-ಮ್ಯಾಕ್ಸಿಸ್ ಡೀಲ್ ಪ್ರಕರಣದಲ್ಲಿ ಡಿಎಂಕೆ ಮುಖಂಡ ದಯಾನಿಧಿ ಮಾರನ್ ವಿರುದ್ಧದ ಸಮನ್ಸ್ ಗೆ ಸಂಬಂಧಿಸಿ ದೆಹಲಿ ಹೈಕೋರ್ಟ್‍ಗೆ...

ನವದೆಹಲಿ: ಏರ್ ಸೆಲ್-ಮ್ಯಾಕ್ಸಿಸ್ ಡೀಲ್ ಪ್ರಕರಣದಲ್ಲಿ ಡಿಎಂಕೆ ಮುಖಂಡ ದಯಾನಿಧಿ ಮಾರನ್ ವಿರುದ್ಧದ ಸಮನ್ಸ್ ಗೆ ಸಂಬಂಧಿಸಿ ದೆಹಲಿ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸುವಂತೆ ಆದೇಶ ನೀಡಿದ ಕೆಲವೇ ಗಂಟೆಗಳಲ್ಲಿ ಸುಪ್ರೀಂ ಕೋರ್ಟ್ ತನ್ನ ನಿಲುವು ಬದಲಿಸಿದ ಪ್ರಸಂಗ ಶುಕ್ರವಾರ ನಡೆಯಿತು.

2ಜಿ ಹಗರಣಕ್ಕೆ ಸಂಬಂಧಿಸಿದ ಎಲ್ಲ ಪ್ರಕರಣಗಳ ವಿಚಾರಣೆಯನ್ನು ಉನ್ನತ ನ್ಯಾಯಾಲಯ ಹೊರತುಪಡಿಸಿ ಬೇರಿನ್ಯಾವ ನ್ಯಾಯಾಲಯದಲ್ಲೂ ನಡೆಸ ಬಾರದು ಎನ್ನುವ ಹಿಂದಿನ ತೀರ್ಪನ್ನು ಸಿಬಿಐ ಗಮನಕ್ಕೆ ತಂದ ಬಳಿಕ ನ್ಯಾಯಾಲಯ ಈ ನಿರ್ಧಾರ ತೆಗೆದುಕೊಂಡಿದೆ. ಊಟದ ವಿರಾಮಕ್ಕೆ ತೆರಳುವ ಮುನ್ನ ನ್ಯಾ.ವಿ.ಗೋಪಾಲಗೌಡ ಮತ್ತು ನ್ಯಾ.
ಆರ್. ಭಾನುಮತಿ ಅವರಿದ್ದ ಪೀಠಕ್ಕೆ ಹೆಚ್ಚುವರಿ ಸಾಲಿಸಿಟರ್ ಜನರಲ್ (ಎಎಸ್ಜಿ) ಪಿಂಕಿ ಆನಂದ್ ಅವರು ಸಿಬಿಐ ಪರ ಈ ವಿಚಾರವನ್ನು ಪೀಠದ ಗಮನಕ್ಕೆ ತಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಡಿ.26ರಿಂದ ರೈಲ್ವೆ ಪ್ರಯಾಣ ದರ ಏರಿಕೆ; 500 ಕಿ.ಮೀವರೆಗಿನ ಪ್ರಯಾಣಕ್ಕೆ ನಾನ್ ಎಸಿ ರೈಲುಗಳಲ್ಲಿ 10 ರೂ. ಹೆಚ್ಚಳ!

ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆ: ಬಿಜೆಪಿ ನೇತೃತ್ವದ ಮಹಾಯುತಿ ಮ್ಯಾಜಿಕ್; ಅಘಾಡಿ ಗಾಡಿ ಪಂಕ್ಚರ್!

Pakistan: 17 ವರ್ಷ ಜೈಲು ಶಿಕ್ಷೆ ಹಿನ್ನೆಲೆ, ದೇಶಾದ್ಯಂತ ಬೀದಿಗಿಳಿದು ಹೋರಾಟಕ್ಕೆ ಸಜ್ಜಾಗಿ, ಇಮ್ರಾನ್ ಖಾನ್ ಕರೆ!

ಬೆಂಗಳೂರು: ರಾಷ್ಟ್ರೀಯ 'ಪಲ್ಸ್ ಪೋಲಿಯೊ ಲಸಿಕಾ' ಅಭಿಯಾನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

ರಾಜ್ಯದಲ್ಲಿ 'ಸೀಸನಲ್ ಫ್ಲೂ' ಹೆಚ್ಚಳ ಹಿನ್ನೆಲೆ: ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ!

SCROLL FOR NEXT