ದಯಾನಿಧಿ ಮಾರನ್ (ಸಂಗ್ರಹ ಚಿತ್ರ) 
ದೇಶ

ಮಾರನ್ ಪ್ರಕರಣ: ಆದೇಶ ಹಿಂದಕ್ಕೆ

ಏರ್ ಸೆಲ್-ಮ್ಯಾಕ್ಸಿಸ್ ಡೀಲ್ ಪ್ರಕರಣದಲ್ಲಿ ಡಿಎಂಕೆ ಮುಖಂಡ ದಯಾನಿಧಿ ಮಾರನ್ ವಿರುದ್ಧದ ಸಮನ್ಸ್ ಗೆ ಸಂಬಂಧಿಸಿ ದೆಹಲಿ ಹೈಕೋರ್ಟ್‍ಗೆ...

ನವದೆಹಲಿ: ಏರ್ ಸೆಲ್-ಮ್ಯಾಕ್ಸಿಸ್ ಡೀಲ್ ಪ್ರಕರಣದಲ್ಲಿ ಡಿಎಂಕೆ ಮುಖಂಡ ದಯಾನಿಧಿ ಮಾರನ್ ವಿರುದ್ಧದ ಸಮನ್ಸ್ ಗೆ ಸಂಬಂಧಿಸಿ ದೆಹಲಿ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸುವಂತೆ ಆದೇಶ ನೀಡಿದ ಕೆಲವೇ ಗಂಟೆಗಳಲ್ಲಿ ಸುಪ್ರೀಂ ಕೋರ್ಟ್ ತನ್ನ ನಿಲುವು ಬದಲಿಸಿದ ಪ್ರಸಂಗ ಶುಕ್ರವಾರ ನಡೆಯಿತು.

2ಜಿ ಹಗರಣಕ್ಕೆ ಸಂಬಂಧಿಸಿದ ಎಲ್ಲ ಪ್ರಕರಣಗಳ ವಿಚಾರಣೆಯನ್ನು ಉನ್ನತ ನ್ಯಾಯಾಲಯ ಹೊರತುಪಡಿಸಿ ಬೇರಿನ್ಯಾವ ನ್ಯಾಯಾಲಯದಲ್ಲೂ ನಡೆಸ ಬಾರದು ಎನ್ನುವ ಹಿಂದಿನ ತೀರ್ಪನ್ನು ಸಿಬಿಐ ಗಮನಕ್ಕೆ ತಂದ ಬಳಿಕ ನ್ಯಾಯಾಲಯ ಈ ನಿರ್ಧಾರ ತೆಗೆದುಕೊಂಡಿದೆ. ಊಟದ ವಿರಾಮಕ್ಕೆ ತೆರಳುವ ಮುನ್ನ ನ್ಯಾ.ವಿ.ಗೋಪಾಲಗೌಡ ಮತ್ತು ನ್ಯಾ.
ಆರ್. ಭಾನುಮತಿ ಅವರಿದ್ದ ಪೀಠಕ್ಕೆ ಹೆಚ್ಚುವರಿ ಸಾಲಿಸಿಟರ್ ಜನರಲ್ (ಎಎಸ್ಜಿ) ಪಿಂಕಿ ಆನಂದ್ ಅವರು ಸಿಬಿಐ ಪರ ಈ ವಿಚಾರವನ್ನು ಪೀಠದ ಗಮನಕ್ಕೆ ತಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT