ಕಿರಣ್ ಬೇಡಿ 
ದೇಶ

ಸೋತ್ರೆ ನಾನೇ ಹೊಣೆ: ಬೇಡಿ

ಮತಗಟ್ಟೆ ಸಮೀಕ್ಷೆ ಗಳು ಆಮ್ ಆದ್ಮಿ ಪಕ್ಷದ ಪರವಾಗಿದ್ದರೂ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಕಿರಣ್ ಬೇಡಿ ಮಾತ್ರ...

ನವದೆಹಲಿ: ಮತಗಟ್ಟೆ ಸಮೀಕ್ಷೆ ಗಳು ಆಮ್  ಆದ್ಮಿ ಪಕ್ಷದ ಪರವಾಗಿದ್ದರೂ ಬಿಜೆಪಿ  ಮುಖ್ಯಮಂತ್ರಿ ಅಭ್ಯರ್ಥಿ ಕಿರಣ್ ಬೇಡಿ ಮಾತ್ರ  ಫಲಿತಾಂಶ ಪ್ರಕಟವಾಗುವವರೆಗೆ ಕಾದು
ನೋಡಲು ನಿರ್ಧರಿಸಿದ್ದಾರೆ. ಫೆ .10ರಂದು ಪ್ರಕಟವಾಗಲಿರುವ  ಫಲಿತಾಂಶ ಬಿಜೆಪಿ ಪರವಾಗಿ ಬರಲಿದೆ ಎನ್ನುವುದು ನನ್ನ ಭಾವನೆ. ಒಂದು ವೇಳೆ ಬಿಜೆಪಿಯೇ ನಾದರೂ ಸೋತರೆ ಅದರ ಹೊಣೆಯನ್ನು ತಾನೇ ವಹಿಸಿಕೊಳ್ಳುವುದಾಗಿ ಬೇಡಿ ಘೋಷಿಸಿದ್ದಾರೆ.

ಪ್ರಿಯಾಂಕ  ವಿಶ್ವಾಸ
: ಏತನ್ಮಧ್ಯೆ, ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಆಮ್  ಆದ್ಮಿ ಪಕ್ಷ  ಪ್ರಮುಖ ಪ್ರತಿಸ್ಪರ್ಧಿ ಯಾಗಿದೆ. ಜತೆಗೆ, ಸಂಕಷ್ಟದ ದಿನಗಳಿಂದ ಕಾಂಗ್ರೆಸ್ ಹೊರಬರಲಿ ದೆ ಎಂಬ ವಿಶ್ವಾಸವನ್ನೂ ಪ್ರಿಯಾಂಕ  ಗಾಂಧಿ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಈ ಹಿಂದೆ ಸಂಕಷ್ಟದ ದಿನಗಳ ನ್ನು ಎದುರಿಸಿದೆ. ಈ ಹಿಂದೆಯೂ ಪಕ್ಷ ಇಂಥ ಸ್ಥಿತಿ ಯಿಂದ ದ ಯಶಸ್ವಿಯಾಗಿ ಹೊರಬಂದಿದೆ. ಈ ಬಾರಿಯೂ ಪಕ್ಷ  ಅದೇ ರೀತಿ ಸಂಕಷ್ಟಗಳಿಂದ ಹೊರಬಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಮಧ್ಯಾಹ್ನ 2.30ಕ್ಕೆ ಸಿದ್ದರಾಮಯ್ಯ ರಾಜೀನಾಮೆ; 3 ಗಂಟೆಗೆ ಪತ್ರಿಕಾಗೋಷ್ಠಿ; ಮುಂದಿನ CM ಡಿ.ಕೆ ಶಿವಕುಮಾರ್

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT