ಕಿರಣ್ ಬೇಡಿ 
ದೇಶ

ಸೋತ್ರೆ ನಾನೇ ಹೊಣೆ: ಬೇಡಿ

ಮತಗಟ್ಟೆ ಸಮೀಕ್ಷೆ ಗಳು ಆಮ್ ಆದ್ಮಿ ಪಕ್ಷದ ಪರವಾಗಿದ್ದರೂ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಕಿರಣ್ ಬೇಡಿ ಮಾತ್ರ...

ನವದೆಹಲಿ: ಮತಗಟ್ಟೆ ಸಮೀಕ್ಷೆ ಗಳು ಆಮ್  ಆದ್ಮಿ ಪಕ್ಷದ ಪರವಾಗಿದ್ದರೂ ಬಿಜೆಪಿ  ಮುಖ್ಯಮಂತ್ರಿ ಅಭ್ಯರ್ಥಿ ಕಿರಣ್ ಬೇಡಿ ಮಾತ್ರ  ಫಲಿತಾಂಶ ಪ್ರಕಟವಾಗುವವರೆಗೆ ಕಾದು
ನೋಡಲು ನಿರ್ಧರಿಸಿದ್ದಾರೆ. ಫೆ .10ರಂದು ಪ್ರಕಟವಾಗಲಿರುವ  ಫಲಿತಾಂಶ ಬಿಜೆಪಿ ಪರವಾಗಿ ಬರಲಿದೆ ಎನ್ನುವುದು ನನ್ನ ಭಾವನೆ. ಒಂದು ವೇಳೆ ಬಿಜೆಪಿಯೇ ನಾದರೂ ಸೋತರೆ ಅದರ ಹೊಣೆಯನ್ನು ತಾನೇ ವಹಿಸಿಕೊಳ್ಳುವುದಾಗಿ ಬೇಡಿ ಘೋಷಿಸಿದ್ದಾರೆ.

ಪ್ರಿಯಾಂಕ  ವಿಶ್ವಾಸ
: ಏತನ್ಮಧ್ಯೆ, ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಆಮ್  ಆದ್ಮಿ ಪಕ್ಷ  ಪ್ರಮುಖ ಪ್ರತಿಸ್ಪರ್ಧಿ ಯಾಗಿದೆ. ಜತೆಗೆ, ಸಂಕಷ್ಟದ ದಿನಗಳಿಂದ ಕಾಂಗ್ರೆಸ್ ಹೊರಬರಲಿ ದೆ ಎಂಬ ವಿಶ್ವಾಸವನ್ನೂ ಪ್ರಿಯಾಂಕ  ಗಾಂಧಿ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಈ ಹಿಂದೆ ಸಂಕಷ್ಟದ ದಿನಗಳ ನ್ನು ಎದುರಿಸಿದೆ. ಈ ಹಿಂದೆಯೂ ಪಕ್ಷ ಇಂಥ ಸ್ಥಿತಿ ಯಿಂದ ದ ಯಶಸ್ವಿಯಾಗಿ ಹೊರಬಂದಿದೆ. ಈ ಬಾರಿಯೂ ಪಕ್ಷ  ಅದೇ ರೀತಿ ಸಂಕಷ್ಟಗಳಿಂದ ಹೊರಬಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT