ಪ್ರಧಾನಿಮಂತ್ರಿ ನರೇಂದ್ರ ಮೋದಿ 
ದೇಶ

ವಿದ್ಯಾರ್ಥಿಗಳನ್ನು 'ಮನ್ ಕಿ ಬಾತ್‌'ಗೆ ಆಹ್ವಾನಿಸಿದ ಮೋದಿ

ಪರೀಕ್ಷೆಯ ಅನುಭವ ಕುರಿತಂತೆ ತಮ್ಮ ಅನುಭವಗಳನ್ನು ಹಂಚಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಬಾನುಲಿಯ...

ನವದೆಹಲಿ: ಪರೀಕ್ಷೆಯ ಅನುಭವ ಕುರಿತಂತೆ ತಮ್ಮ ಅನುಭವಗಳನ್ನು ಹಂಚಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ  'ಮನ್ ಕಿ ಬಾತ್‌' ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಪ್ರಧಾನಿ ಮೋದಿ ಭಾನುವಾರ ಆಹ್ವಾನ ನೀಡಿದ್ದಾರೆ.

ಮಾ.2 ರಂದು ಕೇಂದ್ರೀಯ ಫ್ರೌಢಶಿಕ್ಷಣ ಮಂಡಳಿ(ಸಿಬಿಎಸ್‌ಸಿ)ಯ ಪರೀಕ್ಷೆ ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ನಿನ್ನೆ ಮಾತನಾಡಿರುವ ಪ್ರಧಾನಿಮಂತ್ರಿ ನರೇಂದ್ರ ಮೋದಿ ಅವರು, ಪರೀಕ್ಷೆಯ ತಯಾರಿ ಕುರಿತಂತೆ ಮಕ್ಕಳ ಅನುಭವಗಳನ್ನೇಕೆ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಹಂಚಿಕೊಳ್ಳಬಾರದು ಎಂಬುದರ ಕುರಿತು ಹಲವು ದಿನಗಳಿಂದ ಯೋಚಿಸಿತ್ತಿದ್ದೆ. ಹಾಗಾಗಿ ವಿದ್ಯಾರ್ಥಿಗಳನ್ನು ಮನ್ ಕಿ ಬಾತ್ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದೇನೆ ಎಂದು ಹೇಳಿದ್ದಾರೆ.

ನಾನು ನನ್ನ ಆಲೋಚನೆಗಳು ಹಾಗೂ ಕೆಲವು ಸ್ವಾರಸ್ಯಕರ ಸಂಗತಿಗಳನ್ನು ಕಾರ್ಯದಲ್ಲಿ ಹಂಚಿಕೊಳ್ಳುತ್ತಿರುತ್ತೇನೆ. ಅನುಭವಗಳನ್ನು ಹಂಚಿಕೊಂಡಾಗ ಯುವಕರಿಗೆ ಸ್ಫೂರ್ತಿ ನೀಡಿದಂತಾಗುತ್ತದ್ದಲ್ಲದೇ, ಪರೀಕ್ಷೆಯ ಸಮಯದಲ್ಲಿ ಅವರಿಗೆ ಪ್ರೇರಣೆ ನೀಡಿದಂತಾಗುತ್ತದೆ. ಹಾಗಾಗಿ ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಕರು ಸಹ 'ಮನ್ ಕಿ ಬಾತ್‌' ಕಾರ್ಯಕ್ರಮದಲ್ಲಿ ಭಾಗಿಯಾಗಿ ತಮ್ಮ ಅನುಭವಗಳನ್ನು ಹಂಚಿಕೊಳ್ಳುವಂತೆ ಆಹ್ವಾನ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT