ಸಾಂದರ್ಭಿಕ ಚಿತ್ರ 
ದೇಶ

ದೇವಸ್ಥಾನದ ಬಾಗಿಲಿಗೆ 30 ಕೆಜಿ ತೂಕದ ಬೆಳ್ಳಿ ಕವಚ ನೀಡಿದ ಉದ್ಯಮಿ

ದೆಹಲಿ ಮೂಲದ ಉದ್ಯಮಿಯೊಬ್ಬರು ಬಂಕೆ ಬಿಹಾರಿ ದೇವಸ್ಥಾನದ ಬಾಗಿಲಿಗೆ 30 ಕೆಜಿ ತೂಕದ ಬೆಳ್ಳಿ ಕವಚ ನೀಡಿದ್ದಾರೆ...

ಮಥುರಾ: ದೆಹಲಿ ಮೂಲದ ಉದ್ಯಮಿಯೊಬ್ಬರು ಬಂಕೆ ಬಿಹಾರಿ ದೇವಸ್ಥಾನದ ಬಾಗಿಲಿಗೆ 30 ಕೆಜಿ ತೂಕದ ಬೆಳ್ಳಿ ಕವಚ ನೀಡಿದ್ದಾರೆ.

ದೇವಸ್ಥಾನದ ಸಮಿತಿ ಅಧ್ಯಕ್ಷ ನಂದಕಿಶೋರ್ ಉಪಮನ್ಯೂ ಅವರು ಮಾತನಾಡಿ, ಉದ್ಯಮಿಯೊಬ್ಬರು ದೇವಸ್ಥಾನದ ಬಾಗಿಲಿಗೆ 30 ಕೆ.ಜಿ ತೂಕದ ಬೆಳ್ಳಿ ಕವಚವನ್ನು ಉಡುಗೊರೆಯಾಗಿ ನೀಡಿದ್ದಾರೆ. ಆದರೆ ಅವರು, ತಮ್ಮ ಹೆಸರನ್ನು ಬಹಿರಂಗ ಪಡಿಸಲು ಇಚ್ಛಿಸಿಲ್ಲ ಎಂದು ತಿಳಿಸಿದ್ದಾರೆ.

ಈ ದೇವಸ್ಥಾನಕ್ಕೆ ಆ ಉದ್ಯಮಿ ಬರುತ್ತಿದ್ದರು, ಅವರ ಕಾರ್ಯವೊಂದು ಸಫಲವಾಗುವಂತೆ ನೇರವೇರಿಸು ಎಂದು ಹರಕೆ ಕಟ್ಟಿದ್ದರು. ಆ ಕಾರ್ಯ ಸಫಲವಾಗಿದ್ದು, ಬೆಳ್ಳಿ ಕವಚ ನೀಡುವ ಮೂಲಕ ತಮ್ಮ ಹರಕೆ ತೀರಿಸಿದ್ದಾರೆ. ಅಲ್ಲದೇ ಕಾನೂನು ಪ್ರಕಾರ ಅನುಮತಿಯು ಪಡೆದಿದ್ದಾರೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT