ದೇಶ

ಖ್ಯಾತ ಕಿರುತೆರೆ ನಟಿ ದೀಪ್ತಿ ಆತ್ಮಹತ್ಯೆಗೆ ಶರಣು

ಟಾಲಿವುಡ್‌ನ ಅರಳುವ ಪ್ರತಿಭೆ ಕಿರುತೆರೆ ನಟಿ ದೀಪ್ತಿ (ರಾಮಲಕ್ಷ್ಮಿ) ನೇಣುಬಿಗಿದುಕೊಂಡು ಆತ್ಮಹತ್ಯೆಗೆ...

ನವದೆಹಲಿ: ಟಾಲಿವುಡ್‌ನ ಅರಳುವ ಪ್ರತಿಭೆ ಕಿರುತೆರೆ ನಟಿ ದೀಪ್ತಿ (ರಾಮಲಕ್ಷ್ಮಿ) ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹೈದರಾಬಾದ್ ಫತೇಹ್‌ನಗರದಲ್ಲಿ ನಡೆದಿದೆ.

ಪಶ್ಚಿಮ ಗೋದಾವರಿಯ ಕಿರಿತೆರೆ ನಟಿಯಾಗಿದ್ದ ದೀಪ್ತಿ (30) ಹಲವು ಧಾರಾವಾಹಿಗಳಲ್ಲಿ ನಟಿಸಿ ಖ್ಯಾತಿ ಗಳಿಸಿದ್ದರು. ಇಂದು ಬೆಳಿಗ್ಗೆ ಅವರಿದ್ದ ಫತೇಹ್‌ನಗರದ ಆಪಾರ್ಟ್‌ಮೆಂಟ್ ರೂಂನಲ್ಲಿ ಇದ್ದಕ್ಕಿದ್ದಂತೆ ನೇಣು ಬಿಗುದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಿಮಿಸಿದ ಪೊಲೀಸರಿಗೆ ಸ್ಥಳದಲ್ಲಿ ದೀಪ್ತಿಯವರ ಐಪಾಡ್ ದೊರಕಿದೆ. ಪರಿಶೀಲನೆ ನಡೆಸಿದಾಗ ಅದರಲ್ಲಿ ದೀಪ್ತಿ ನೇಣು ಹಾಕಿಕೊಳ್ಳುವ ಚಿತ್ರ ದೊರಕಿದೆ. ಆದರೆ ಆತ್ಮಹತ್ಯೆಯ ಕುರಿತಂತೆ ಈ ವರೆಗೂ ಕಾರಣ ತಿಳಿದುಬಂದಿಲ್ಲ. ನಟಿಯ ದೇಹವನ್ನು ಈಗಾಗಲೇ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಮುಂದಿನ CM ಡಿ.ಕೆ ಶಿವಕುಮಾರ್; ಮಧ್ಯಾಹ್ನ 2.30ಕ್ಕೆ ರಾಜೀನಾಮೆ; ಸಿದ್ದರಾಮಯ್ಯ ಮಾಹಿತಿ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT