ದಾವೂದ್ ಇಬ್ರಾಹಿಂ 
ದೇಶ

ಕರಾಚಿಯಲ್ಲೇ ಅವಿತಿದ್ದಾನೆ ದಾವೂದ್

ನವದೆಹಲಿ: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಪಾಕಿಸ್ತಾನದ ಕರಾಚಿಯಲ್ಲಿರುವುದು ಮತ್ತೆ ಸಾಬೀತಾಗಿದೆ. ಜತೆಗೆ ಪಾಕಿಸ್ತಾನದ ಸುಳ್ಳಿನ ಕಂತೆಗೂ ಇಂಬು ಸಿಕ್ಕಿದೆ.

ದಾವೂದ್ ಮತ್ತು ಸಹಚರನ ನಡುವೆ ನಡೆದ ಫೋನ್ ಸಂಭಾಷಣೆಯಲ್ಲಿ ಭಾರತದ ಭದ್ರತಾ ಸಂಸ್ಥೆಯೊಂದು ಆಲಿಸಿದ್ದು, 2 ನಿಮಿಷಗಳ ಸಂಭಾಷಣೆಯಲ್ಲಿ ದಾವೂದ್ ನ ಮಾತಿನಿಂದಲೇ ಆತ ಕರಾಚಿಯಲ್ಲಿರುವುದು ತಿಳಿದುಬಂದಿದೆ.
 
ಸಂಭಾಷಣೆಯಲ್ಲಿ ಅನೇಕ ರಹಸ್ಯ ಪದಗಳೂ (ಕೋಡ್ ವರ್ಡ್) ಇದ್ದು, ದಾವೂದ್ ತನ್ನ ಸಹಚರನೊಂದಿಗೆ ಯಾವುದೋ ಒಂದು ಕಟ್ಟಡ ಕಾಮಗಾರಿ ಬಗ್ಗೆ ಮಾತುಕತೆ ನಡೆಸುತ್ತಿರುವುದು ಬಯಲಾಗಿದೆ. ಇದೇ ವೇಳೆ ಅವರು ಹಣಕಾಸಿನ ವಿಚಾರವನ್ನೂ ಪ್ರಸ್ತಾಪಿಸಿದ್ದಾರೆ. ಸಹಚರನು, ನಾನು ಯಾಸೀರ್ ಮೂಲಕ ದುಬೈಗೆ ಹಣ ಕಳುಹಿಸುತ್ತೇನೆ' ಎಂದಿದ್ದು, ಇದಕ್ಕೆ ಪ್ರತಿಕ್ರಿಯಿಸಿದ ದಾವೂದ್, ಅರೆ, ಯಾಸೀರ್ ಇಲ್ಲೇ ಕರಾಚಿಯಲ್ಲಿ ಇದ್ದಾನೆ' ಎಂದಿದ್ದಾನೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT