ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ (ಸಂಗ್ರಹ ಚಿತ್ರ) 
ದೇಶ

ಆಪ್‍ಗೆ ಕ್ಲೀನ್‍ಚಿಟ್ ಕೊಟ್ಟ ಕೇಂದ್ರ!

ಆಪ್ ಪಕ್ಷಕ್ಕೆ ಬರುವ ದೇಣಿಗೆ ಹಣ ಕಾನೂನು ಬಾಹಿರವಾದದ್ದಲ್ಲ ಎಂದು ಕೇಂದ್ರ ಸರ್ಕಾರ ದೆಹಲಿ ಹೈಕೋರ್ಟ್‍ಗೆ ಹೇಳಿದೆ...

ನವದೆಹಲಿ: ಆಪ್ ಪಕ್ಷಕ್ಕೆ ಬರುವ ದೇಣಿಗೆ ಹಣ ಕಾನೂನು ಬಾಹಿರವಾದದ್ದಲ್ಲ ಎಂದು ಕೇಂದ್ರ ಸರ್ಕಾರ ದೆಹಲಿ ಹೈಕೋರ್ಟ್‍ಗೆ ಹೇಳಿದೆ.

ಎಎಪಿಗೆ ಬರುವ ದೇಣಿಗೆ ಹಣ ಕಾನೂನು ಬಾಹಿರವಾಗಿದೆ ಎಂದು ಕೆಲವು ದಿನಗಳ ಹಿಂದೆ ಎಮ್. ಎಲ್. ಶರ್ಮಾ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಕಿದ್ದರು. ನಾಲ್ಕು ನಕಲಿ ಕಂಪನಿಗಳು ಏ.24, 2014ರ ಮಧ್ಯರಾತ್ರಿಯಂದು ತಲಾ ರು.50 ಲಕ್ಷದಂತೆ, ರು.2 ಕೋಟಿಯನ್ನು ಆಪ್‍ಗೆ ಅವರ ವೆಬ್‍ಸೈಟ್ ಮೂಲಕ ದೇಣಿಗೆಯಾಗಿ ನೀಡಿತ್ತು. ಆದರೆ ಈ ಕಂಪನಿಗಳೇ ಹಲವಾರು ವರ್ಷಗಳಿಂದ ನಷ್ಟ ಅನುಭವಿಸುತ್ತಿರುವಾಗ ಹೇಗೆ ರು50ಲಕ್ಷವನ್ನು ದೇಣಿಗೆ ನೀಡಲು ಸಾಧ್ಯ ಎಂದು ಶರ್ಮಾ ಪಿಐಎಲ್‍ನಲ್ಲಿ ಪ್ರಶ್ನಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT