ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ (ಸಂಗ್ರಹ ಚಿತ್ರ) 
ದೇಶ

ಆಪ್‍ಗೆ ಕ್ಲೀನ್‍ಚಿಟ್ ಕೊಟ್ಟ ಕೇಂದ್ರ!

ಆಪ್ ಪಕ್ಷಕ್ಕೆ ಬರುವ ದೇಣಿಗೆ ಹಣ ಕಾನೂನು ಬಾಹಿರವಾದದ್ದಲ್ಲ ಎಂದು ಕೇಂದ್ರ ಸರ್ಕಾರ ದೆಹಲಿ ಹೈಕೋರ್ಟ್‍ಗೆ ಹೇಳಿದೆ...

ನವದೆಹಲಿ: ಆಪ್ ಪಕ್ಷಕ್ಕೆ ಬರುವ ದೇಣಿಗೆ ಹಣ ಕಾನೂನು ಬಾಹಿರವಾದದ್ದಲ್ಲ ಎಂದು ಕೇಂದ್ರ ಸರ್ಕಾರ ದೆಹಲಿ ಹೈಕೋರ್ಟ್‍ಗೆ ಹೇಳಿದೆ.

ಎಎಪಿಗೆ ಬರುವ ದೇಣಿಗೆ ಹಣ ಕಾನೂನು ಬಾಹಿರವಾಗಿದೆ ಎಂದು ಕೆಲವು ದಿನಗಳ ಹಿಂದೆ ಎಮ್. ಎಲ್. ಶರ್ಮಾ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಕಿದ್ದರು. ನಾಲ್ಕು ನಕಲಿ ಕಂಪನಿಗಳು ಏ.24, 2014ರ ಮಧ್ಯರಾತ್ರಿಯಂದು ತಲಾ ರು.50 ಲಕ್ಷದಂತೆ, ರು.2 ಕೋಟಿಯನ್ನು ಆಪ್‍ಗೆ ಅವರ ವೆಬ್‍ಸೈಟ್ ಮೂಲಕ ದೇಣಿಗೆಯಾಗಿ ನೀಡಿತ್ತು. ಆದರೆ ಈ ಕಂಪನಿಗಳೇ ಹಲವಾರು ವರ್ಷಗಳಿಂದ ನಷ್ಟ ಅನುಭವಿಸುತ್ತಿರುವಾಗ ಹೇಗೆ ರು50ಲಕ್ಷವನ್ನು ದೇಣಿಗೆ ನೀಡಲು ಸಾಧ್ಯ ಎಂದು ಶರ್ಮಾ ಪಿಐಎಲ್‍ನಲ್ಲಿ ಪ್ರಶ್ನಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

SCROLL FOR NEXT