ವಿತ್ತ ಸಚಿವ ಅರುಣ್ ಜೆಟ್ಲಿ 
ದೇಶ

ಠೇವಣಿ ಇಡಿ, ತೆರಿಗೆ ತಪ್ಪಿಸಿ

ಸರ್ಕಾರ ಬ್ಯಾಂಕ್ ಗಳ ಠೇವಣಿಗೆ ಉತ್ತೇಜನ ಕ್ರಮ ಕೈಗೊಳ್ಳಲು ಮುಂದಾಗಿದೆ. 5 ವರ್ಷಗಳ ಲಾಕ್ ಇನ್ ಅವಧಿಯನ್ನು 3 ವರ್ಷಕ್ಕೆ ಇಳಿಸುವ ಬಗ್ಗೆ ಚಿಂತನೆ ನಡೆದಿದೆ...

ನವದೆಹಲಿ: ಸರ್ಕಾರ ಬ್ಯಾಂಕ್ ಗಳ ಠೇವಣಿಗೆ ಉತ್ತೇಜನ ಕ್ರಮ ಕೈಗೊಳ್ಳಲು ಮುಂದಾಗಿದೆ. 5 ವರ್ಷಗಳ ಲಾಕ್ ಇನ್ ಅವಧಿಯನ್ನು 3 ವರ್ಷಕ್ಕೆ ಇಳಿಸುವ ಬಗ್ಗೆ ಚಿಂತನೆ ನಡೆದಿದೆ.

ಈ ಅವಧಿಗೆ ತೆರಿಗೆ ವಿನಾಯತಿಯನ್ನು ಘೋಷಿಸಲು ಯೋಜನೆ ರೂಪಿಸಲಾಗುತ್ತಿದೆ. ಈ ಕುರಿತಂತೆ ಬಜೆಟ್ ನಲ್ಲಿ ವಿತ್ತ ಸಚಿವ ಅರುಣ್ ಜೆಟ್ಲಿ ಘೋಷಿಸುವ ಸಾಧ್ಯತೆ ಇದೆ. ಜನಸಾಮಾನ್ಯರ ಚಿನ್ನ, ಬೆಳ್ಳಿ ಮೊದಲಾದ ಕಮಾಡಿಟಿಗಳ ಮೇಲಿನ ಹೂಡಿಕೆ ತಗ್ಗಿಸಲು ಉದ್ದೇಶಿಸಲಾಗಿದೆ. ಬ್ಯಾಂಕ್ ನಲ್ಲಿ ಠೇವಣಿ ಇಟ್ಟ ಹಣವನ್ನು ಸರ್ಕಾರದ ಅಭಿವೃದ್ಧಿಗೆ ಬಳಸಿಕೊಳ್ಳಲು ಚಿಂತನೆ ನಡೆಸಿದೆ.

ಸಾಮಾನ್ಯವಾಗಿ ಮ್ಯುಚುಯಲ್ ಫಂಡ್ ಗಳಲ್ಲಿ ಲಾಕ್ಇನ್ ಅವಧಿ ಮೂರು ವರ್ಷ ಇರುತ್ತದೆ. ಆದರೆ ಅಲ್ಲಿ ಹಣದ ವೃದ್ಧಿ ಶೇರು ಮಾರುಕಟ್ಟೆಯ ಏರಿಳಿತ ಅವಲಂಭಿಸಿರುತ್ತದೆ. ಆದರೆ ಬ್ಯಾಂಕ್ ನಲ್ಲಿ ಮೂರು ವರ್ಷ ಠೇವಣಿ ಇಟ್ಟಲ್ಲಿ, ಬಡ್ಡಿ ದೊರಕು ವುದಲ್ಲದೆ, ತೆರಿಗೆ ವಿನಾಯತಿಯೂ ದೊರಕು ವಂತೆ ಸೂಕ್ತ ತಂತ್ರ ರೂಪಿಸಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT