ಅರುಣ್ ಜೇಟ್ಲಿ 
ದೇಶ

ಬ್ಯಾಂಕ್ ಮುಷ್ಕರ ಕೈಬಿಡುವಂತೆ ಅರುಣ್ ಜೇಟ್ಲಿ ಮನವಿ

ಬ್ಯಾಂಕ್ ಉದ್ಯೋಗಿಗಳ ಒಕ್ಕೂಟಗಳು ರಾಷ್ಟ್ರವ್ಯಾಪಿ ಮುಷ್ಕರ ನಡೆಸಲು ಕೈಗೊಂಡಿರುವ ನಿರ್ಧಾರವನ್ನು ಕೈಬಿಡುವಂತೆ ಕೇಂದ್ರ...

ನವದೆಹಲಿ: ಬ್ಯಾಂಕ್ ನೌಕರುಗಳ ಒಕ್ಕೂಟಗಳು ರಾಷ್ಟ್ರವ್ಯಾಪಿ ಮುಷ್ಕರ ನಡೆಸಲು ಕೈಗೊಂಡಿರುವ ನಿರ್ಧಾರವನ್ನು ಕೈಬಿಡುವಂತೆ ಕೇಂದ್ರ ಸಚಿವ ಅರುಣ್ ಜೇಟ್ಲಿ ಮನವಿ ಮಾಡಿದ್ದಾರೆ.

ಸಾರ್ವಜನಿಕ ವಲಯದ ಬ್ಯಾಂಕ್ ನೌಕರುಗಳ ಒಕ್ಕೂಟಗಳು ಫೆ.25ರಿಂದ 29ರ ತನಕ ನಾಲ್ಕು ದಿನಗಳ ಕಾಲ ರಾಷ್ಟ್ರವ್ಯಾಪಿ ಮುಷ್ಕರ ನಡೆಸಲು ನಿರ್ಧರಿಸಿವೆ. ಈ ಹಿನ್ನಲೆಯಲ್ಲಿ ಮುಷ್ಕರವನ್ನು ಕೈಬಿಡುವಂತೆ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಮನವಿ ಮಾಡಿದ್ದಾರೆ.

ದೇಶದ ಜನತೆಯ ದೈನಂದಿನ ಬ್ಯಾಂಕಿಂಗ್ ವ್ಯವಹಾರದ ಹಿತದೃಷ್ಟಿಯಿಂದ ಮುಷ್ಕರ ಸೂಕ್ತವಾದುದಲ್ಲ. ಈಗಾಗಲೇ ವೇತನ ಪರಿಷ್ಕರಣೆ ಸಂಬಂಧ ನೌಕರರ ಒಕ್ಕೂಟಗಳು, ಸಂಘಟನೆಗಳ ಜತೆಗೆ ಬ್ಯಾಂಕ್‌ಗಳು ಮಾತುಕತೆ ನಡೆಸುತ್ತಿವೆ. ಬಿಕ್ಕಟ್ಟನ್ನು ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳುವುದೇ ಉತ್ತಮ ಎಂದು ಜೇಟ್ಲಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

1st ODI: ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಬ್ಯಾಟಿಂಗ್, ಸಚಿನ್ ತೆಂಡೂಲ್ಕರ್, ಸಂಗಕ್ಕಾರ ದಾಖಲೆ ಮುರಿದ Virat Kohli

ಗಂಗೂಲಿ ಹಿಂದಿಕ್ಕಿದ ವಿರಾಟ್ ಕೊಹ್ಲಿ: ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಈ ಮೈಲಿಗಲ್ಲು ಸಾಧಿಸಿದ Kohli

SCROLL FOR NEXT