ಅರುಣ್ ಜೇಟ್ಲಿ 
ದೇಶ

ಬ್ಯಾಂಕ್ ಮುಷ್ಕರ ಕೈಬಿಡುವಂತೆ ಅರುಣ್ ಜೇಟ್ಲಿ ಮನವಿ

ಬ್ಯಾಂಕ್ ಉದ್ಯೋಗಿಗಳ ಒಕ್ಕೂಟಗಳು ರಾಷ್ಟ್ರವ್ಯಾಪಿ ಮುಷ್ಕರ ನಡೆಸಲು ಕೈಗೊಂಡಿರುವ ನಿರ್ಧಾರವನ್ನು ಕೈಬಿಡುವಂತೆ ಕೇಂದ್ರ...

ನವದೆಹಲಿ: ಬ್ಯಾಂಕ್ ನೌಕರುಗಳ ಒಕ್ಕೂಟಗಳು ರಾಷ್ಟ್ರವ್ಯಾಪಿ ಮುಷ್ಕರ ನಡೆಸಲು ಕೈಗೊಂಡಿರುವ ನಿರ್ಧಾರವನ್ನು ಕೈಬಿಡುವಂತೆ ಕೇಂದ್ರ ಸಚಿವ ಅರುಣ್ ಜೇಟ್ಲಿ ಮನವಿ ಮಾಡಿದ್ದಾರೆ.

ಸಾರ್ವಜನಿಕ ವಲಯದ ಬ್ಯಾಂಕ್ ನೌಕರುಗಳ ಒಕ್ಕೂಟಗಳು ಫೆ.25ರಿಂದ 29ರ ತನಕ ನಾಲ್ಕು ದಿನಗಳ ಕಾಲ ರಾಷ್ಟ್ರವ್ಯಾಪಿ ಮುಷ್ಕರ ನಡೆಸಲು ನಿರ್ಧರಿಸಿವೆ. ಈ ಹಿನ್ನಲೆಯಲ್ಲಿ ಮುಷ್ಕರವನ್ನು ಕೈಬಿಡುವಂತೆ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಮನವಿ ಮಾಡಿದ್ದಾರೆ.

ದೇಶದ ಜನತೆಯ ದೈನಂದಿನ ಬ್ಯಾಂಕಿಂಗ್ ವ್ಯವಹಾರದ ಹಿತದೃಷ್ಟಿಯಿಂದ ಮುಷ್ಕರ ಸೂಕ್ತವಾದುದಲ್ಲ. ಈಗಾಗಲೇ ವೇತನ ಪರಿಷ್ಕರಣೆ ಸಂಬಂಧ ನೌಕರರ ಒಕ್ಕೂಟಗಳು, ಸಂಘಟನೆಗಳ ಜತೆಗೆ ಬ್ಯಾಂಕ್‌ಗಳು ಮಾತುಕತೆ ನಡೆಸುತ್ತಿವೆ. ಬಿಕ್ಕಟ್ಟನ್ನು ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳುವುದೇ ಉತ್ತಮ ಎಂದು ಜೇಟ್ಲಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT