ಅಯೋಧ್ಯೆ 
ದೇಶ

ಮಂದಿರ ವಿವಾದ ಪರಿಹಾರಕ್ಕೆ ಸಜ್ಜು

ಹಲವು ವರ್ಷಗಳಿಂದ ತಿಕ್ಕಾಟಕ್ಕೆ ಕಾರಣವಾಗಿರುವ ಅಯೋಧ್ಯೆ ವಿವಾದ ಪರಿಹಾರವಾಗುವ ಹಂತ ತಲುಪಿದೆಯೇ? ...

ಅಯೋಧ್ಯೆ: ಹಲವು ವರ್ಷಗಳಿಂದ ತಿಕ್ಕಾಟಕ್ಕೆ ಕಾರಣವಾಗಿರುವ ಅಯೋಧ್ಯೆ ವಿವಾದ ಪರಿಹಾರವಾಗುವ ಹಂತ ತಲುಪಿದೆಯೇ? ಬಾಬರಿ ಮಸೀದಿ ಧ್ವಂಸ ಪ್ರಕರಣದ
ಪ್ರಮುಖ ಅರ್ಜಿದಾರ ಹಾಶಿಂ ಅನ್ಸಾರಿ ಮಂಗಳವಾರ ಅಖಾಡ ಪರಿಷತ್ ಅಧ್ಯಕ್ಷ ಮಹಾಂತ್ ಜ್ಞಾನ್ ದಾಸ್ರನ್ನು ಭೇಟಿಯಾಗಿದ್ದು, ಅಯೋದ್ಯೆ ವಿವಾದ ಬಗೆಹರಿಸುವ  ನಿಟ್ಟಿನಲ್ಲಿ ಹೊಸ ಪ್ರಸ್ತಾಪದ ಬಗ್ಗೆ ಮಾತುಕತೆ ನಡೆಸಿದ್ದಾರೆ.
ಈ ಸಂಧಾನ ಪ್ರಸ್ತಾಪವನ್ನು ಸುಪ್ರೀಂಕೋರ್ಟ್ ಮುಂದಿಡಲೂ ಚಿಂತನೆ ನಡೆಸಿದ್ದಾರೆ. 70 ಎಕರೆ ವಿವಾದಿತ ಪ್ರದೇಶದಲ್ಲಿ  ಮಸೀದಿ ಮತ್ತು ದೇವಾಲಯ ಎರಡನ್ನೂ ನಿರ್ಮಿಸಿ, ಅವುಗಳ ಮಧ್ಯೆ 100 ಅಡಿ ಎತ್ತರದ ಗೋಡೆ ಕಟ್ಟುವುದು ಇವರು ಕಂಡುಕೊಂಡ ಪರಿಹಾರ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT