ಲೋಕಸಭೆ 
ದೇಶ

ಬೇಹು: ಜೆಪಿಸಿ ತನಿಖೆಗೆ ಒತ್ತಾಯ

ಕಾರ್ಪೊರೇಟ್ ಬೇಹುಗಾರಿಕೆ ಪ್ರಕರಣ ಸಂಸತ್‍ನಲ್ಲೂ ಪ್ರತಿಧ್ವನಿಸಿದೆ. ಪೆಟ್ರೋಲಿಯಂ, ವಿದ್ಯುತ್, ಕಲ್ಲಿದ್ದಲು ಮತ್ತು ರಕ್ಷಣಾ ಸಚಿವಾಲಯಗಳಲ್ಲಿ ನಡೆದಿದೆಯೆನ್ನಲಾದ ಬೇಹುಗಾರಿಕೆ ಬಗ್ಗೆ ತನಿಖೆ...

ನವದೆಹಲಿ: ಕಾರ್ಪೊರೇಟ್ ಬೇಹುಗಾರಿಕೆ ಪ್ರಕರಣ ಸಂಸತ್‍ನಲ್ಲೂ ಪ್ರತಿಧ್ವನಿಸಿದೆ. ಪೆಟ್ರೋಲಿಯಂ, ವಿದ್ಯುತ್, ಕಲ್ಲಿದ್ದಲು ಮತ್ತು ರಕ್ಷಣಾ ಸಚಿವಾಲಯಗಳಲ್ಲಿ ನಡೆದಿದೆಯೆನ್ನಲಾದ ಬೇಹುಗಾರಿಕೆ ಬಗ್ಗೆ ತನಿಖೆ ನಡೆಸಲು ಜಂಟಿ ಸಂಸದೀಯ ಸಮಿತಿ(ಜೆಪಿಸಿ) ರಚಿಸಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.

ಲೋಕಸಭೆಯಲ್ಲಿ ಈ ಬಗ್ಗೆ ಪ್ರಸ್ತಾಪಿಸಿದ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ, ಸರ್ಕಾರವು ಬೇಹು ಪ್ರಕರಣಕ್ಕೆ ಸಂಬಂಧಿಸಿ ಮೌನವಹಿಸಿದೆ. ಸತ್ಯ ಹೊರ ಬರಬೇಕೆಂದರೆ ಜೆಪಿಸಿ ರಚಿಸಲೇಬೇಕು ಎಂದಿದ್ದಾರೆ. ಇದೇ ವೇಳೆ, ಬೇಹುಗಾರಿಕೆ ಆರೋಪಿಗಳಿಗೆ ನಕಲಿ ಗುರುತಿನ ಚೀಟಿ ಒದಗಿಸಿದ್ದ ಆರೋಪದಲ್ಲಿ ರಕ್ಷಣಾ ಸಚಿವಾಲಯದ ಸಿಬ್ಬಂದಿಯೊಬ್ಬನನ್ನು ಮಂಗಳವಾರ ಪೊಲೀಸರು ಬಂಧಿಸಿದ್ದಾರೆ.

ಈತನನ್ನು ದೆಹಲಿ ನ್ಯಾಯಾಲಯ ದಿನದ ಮಟ್ಟಿಗೆ ಪೊಲೀಸ್ ವಶಕ್ಕೊಪ್ಪಿಸಿದೆ. ಇತರೆ 5 ಮಂದಿ ಕಾರ್ಪೊರೇಟ್ ಅಧಿಕಾರಿಗಳ ನ್ಯಾಯಾಂಗ ಬಂಧನವನ್ನು ಮಾ.5ರವರೆಗೆ ವಿಸ್ತರಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT