ಕಾರ್ಪೋರೇಟ್ ಬೇಹು: ಜಿತೇಂದ್ರ ಬಂಧನ 
ದೇಶ

ಕಾರ್ಪೋರೇಟ್ ಬೇಹು: ಇಬ್ಬರು ಆರೋಪಿಗಳು 5 ದಿನ ಪೊಲೀಸ್ ವಶಕ್ಕೆ

ಕಾರ್ಪೋರೇಟ್ ಬೇಹುಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವರಲ್ಲಿ ಇಬ್ಬರು ಆರೋಪಿಗಳನ್ನು ಐದು ದಿನಗಳ ಕಾಲ...

ನವದೆಹಲಿ: ಕಾರ್ಪೋರೇಟ್ ಬೇಹುಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವರಲ್ಲಿ ಇಬ್ಬರು ಆರೋಪಿಗಳನ್ನು ಐದು ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಲಾಗಿದೆ.

ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ ಮುಖ್ಯ ನ್ಯಾಯಾಮೂರ್ತಿ ಸತೀಶ್ ಕುಮಾರ್ ಅರೋರ, ಕೇಂದ್ರ ಪರಿಸರ ಇಲಾಖೆಯ ಜಂಟಿ ಕಾರ್ಯದರ್ಶಿಯ ಆಪ್ತ ಸಹಾಯಕ ಜಿತೇಂದ್ರ ನಾಗ್ಪಾಲ್ ಮತ್ತು ಯುಪಿಎಸ್ ಸಿ ಸದಸ್ಯರ ಆಪ್ತ ಸಹಾಯಕ ವಿಪನ್ ಕುಮಾರ್ ಅವರುನ್ನು ಹೆಚ್ಚಿನ ವಿಚಾರಣೆಗಾಗಿ 5 ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಲಾಗಿದೆ ಎಂಬ ಆದೇಶ ಹೊರಡಿಸಿದ್ದಾರೆ.

ಸಚಿವಾಲಯದ ಪ್ರಮುಖ ದಾಖಲೆಗಳನ್ನು ಮತ್ತೋರ್ವ ಆರೋಪಿ ಲೋಕೇಶ್ ಎಂಬಾತನಿಗೆ ನೀಡುತ್ತಿದ್ದ ಎಂಬ ಆರೋಪದ ಮೇಲೆ ಕ್ರೈಂ ಬ್ರ್ಯಾಂಚ್ ಪೊಲೀಸರು ಈ ಆರೋಪಿಗಳನ್ನು ಬಂಧಿಸಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೂ ದೆಹಲಿ ಕ್ರೈಂ ಬ್ರ್ಯಾಂಚ್ ಪೊಲೀಸರು 16 ಮಂದಿಯನ್ನು ಬಂಧಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

SCROLL FOR NEXT