ಸಂಸದೀಯ ಸ್ಥಾಯಿ ಸಮಿತಿ 
ದೇಶ

ಬಾಲ ಕಾಯ್ದೆ ತಿದ್ದುಪಡಿ: ಸರ್ಕಾರಕ್ಕೆ ಹಿನ್ನಡೆ

ಅತ್ಯಾಚಾರದಂಥ ಗಂಭೀರ ಅಪರಾಧಗಳಲ್ಲಿ ಭಾಗಿಯಾದ 16ರಿಂದ 18 ವರ್ಷದ ನಡುವಿನ ಇತರೆ ಬಾಲಾಪರಾಧಿಗಳಿಗಿಂತ ಭಿನ್ನವಾಗಿ ನೋಡಬೇಕೆನ್ನುವ ಸರ್ಕಾರದ ವಾದವನ್ನು ಸಂಸದೀಯ ಸ್ಥಾಯಿ ಸಮಿತಿ ತಿರಸ್ಕರಿಸಿದೆ...

ನವದೆಹಲಿ: ಅತ್ಯಾಚಾರದಂಥ ಗಂಭೀರ ಅಪರಾಧಗಳಲ್ಲಿ ಭಾಗಿಯಾದ 16ರಿಂದ 18 ವರ್ಷದ ನಡುವಿನ ಇತರೆ ಬಾಲಾಪರಾಧಿಗಳಿಗಿಂತ ಭಿನ್ನವಾಗಿ ನೋಡಬೇಕೆನ್ನುವ ಸರ್ಕಾರದ ವಾದವನ್ನು ಸಂಸದೀಯ ಸ್ಥಾಯಿ ಸಮಿತಿ ತಿರಸ್ಕರಿಸಿದೆ.

ಈ ರೀತಿಯ ಪ್ರಯತ್ನ ಕಾನೂನು ಜತೆಗೆ ಸಂಘರ್ಷಕ್ಕೆ ಅವಕಾಶ ಮಾಡಿಕೊಡುತ್ತದೆ. ಹಾಗಾಗಿ ಈ ಪ್ರಸ್ತಾಪವನ್ನು ಮರುಪರಿಶೀಲಿಸುವ ಅಗತ್ಯ ಇದೆ ಎಂದು ಸಮಿತಿ ಅಭಿಪ್ರಾಯಪಟ್ಟಿದೆ. ಬಾಲಪರಾಧ ನ್ಯಾಯ ವಿಧೇಯಕ 2014 ಅನ್ನು ಅಧ್ಯಯನ ನಡೆಸಿದ ಬಳಿಕ ಮಾನವ ಸಂಪನ್ಮೂಲ ಮತ್ತು ಅಭಿವೃದ್ಧಿಗೆ ಸಂಬಂಧಿಸಿದ ಸಮಿತಿಯು ಈ ನಿರ್ಧಾರಕ್ಕೆ ಬಂದಿದೆ.

16ರಿಂದ 18 ವರ್ಷದೊಳಗಿನ ಮಕ್ಕಳನ್ನೂ 16ಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ರೀತಿಯಲ್ಲೇ ನೋಡಬೇಕು. ದೆಹಲಿ ಗ್ಯಾಂಗ್ ರೇಪ್ ಬಳಿಕ ಬಾಲಪರಾಧ ನ್ಯಾಯ ವಿಧೇ ಯಕವನ್ನು ಸಂಸತ್ತಿನಲ್ಲಿ ಮಂಡಿಸಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಂವಿಧಾನ, ಸದನದ ಗೌರವ ಉಳಿಸಲು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಿರ್ಣಯ: ಗೊಗೊಯ್

'ನಾವಿರೋದ್ರಿಂದ ಹಿಂದೂಗಳು ಸುರಕ್ಷಿತ.. ಇಲ್ಲ ಅಂದ್ರೆ ಆ ಸಮುದಾಯದವ್ರು ಮುಗಿಸಿಬಿಡುತ್ತಿದ್ದರು': Mamata Banerjee ವಿವಾದಾತ್ಮಕ ಹೇಳಿಕೆ, ಬಿಜೆಪಿ ಕಿಡಿ

ದೇಶದಲ್ಲಿ LPG ಸಿಲಿಂಡರ್ ಕೊರತೆ: ಧ್ವನಿ ಎತ್ತದ ಬಿಜೆಪಿ ಸಂಸದರ ವಿರುದ್ಧ ಡಿಸಿಎಂ ಡಿಕೆ ಶಿವಕುಮಾರ್ ಕಿಡಿ!

ನ್ಯಾಯಾಂಗ ಭ್ರಷ್ಟಾಚಾರ ಕುರಿತು ಅಧ್ಯಾಯ ವಿವಾದ: 8ನೇ ತರಗತಿ ಪಠ್ಯಪುಸ್ತಕವನ್ನು ಹಿಂಪಡೆದು ಸಾರ್ವಜನಿಕ ಕ್ಷಮೆಯಾಚಿಸಿದ NCERT

ಮಹಿಳೆಯರಿಗೆ ಸಮಾನ ಅವಕಾಶ: ದೇಶಾದ್ಯಂತ 'ಏಕರೂಪ ನಾಗರಿಕ ಸಂಹಿತೆ' ಜಾರಿಗೆ ಸುಪ್ರೀಂ ಅಸ್ತು!

SCROLL FOR NEXT