ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ 
ದೇಶ

ಅಣ್ಣಾಗೆ ಮೋದಿ ಅಲರ್ಜಿ

`ಮೋದಿಯೆಂದರೆ ನನಗೆ ಅಲರ್ಜಿ. ಹಾಗಾಗಿ ಭೂಸ್ವಾಧೀನ ವಿಧೇಯಕದ ಬಗ್ಗೆ ಅವರೊಂದಿಗೆ ಮಾತಾಡುವ ಅಗತ್ಯ ನನಗಿಲ್ಲ.' ಇದು ವಿಧೇಯಕ ವಿರುದ್ಧ ಪ್ರತಿಭಟಿಸುತ್ತಿರುವ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಹೇಳಿಕೆ...

ನವದೆಹಲಿ: `ಮೋದಿಯೆಂದರೆ ನನಗೆ ಅಲರ್ಜಿ. ಹಾಗಾಗಿ ಭೂಸ್ವಾಧೀನ ವಿಧೇಯಕದ ಬಗ್ಗೆ ಅವರೊಂದಿಗೆ ಮಾತಾಡುವ ಅಗತ್ಯ ನನಗಿಲ್ಲ.' ಇದು ವಿಧೇಯಕ ವಿರುದ್ಧ ಪ್ರತಿಭಟಿಸುತ್ತಿರುವ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಹೇಳಿಕೆ.

ವಿಧೇಯಕದಲ್ಲಿರುವ ರೈತ ವಿರೋಧಿ ಧೋರಣೆ ಮತ್ತು ಇತರ ಆಕ್ಷೇಪಾರ್ಹ ಅಂಶಗಳಲ್ಲಿ ಬದಲು ಮಾಡುವವರೆಗೆ ತಮ್ಮ ನಿಲುವಿನಲ್ಲಿ ಬದಲಾವಣೆಗಳಿರುವುದಿಲ್ಲ ಎಂದರು. ವಿಧೇಯಕದಲ್ಲಿ ಬದಲಾವಣೆ ತರಲು ಕೇಂದ್ರದ ಮೇಲೆ ಒತ್ತಡ ಹೇರುವ ದೃಷ್ಟಿಯಿಂದ ಮಹಾರಾಷ್ಟ್ರದ ವರದಾದಿಂದ ದೆಹಲಿಯವರೆಗೆ 3 ತಿಂಗಳ ಪಾದಯಾತ್ರೆಗೂ ಶೀಘ್ರವೇ ಅಣ್ಣಾ ಚಾಲನೆ ನೀಡಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT