ಅರುಣ್ ಜೇಟ್ಲಿ 
ದೇಶ

ಬ್ಯಾಂಕುಗಳಿಗೆ ಹೆಚ್ಚಿನ ಸ್ವಾಯತ್ತತೆ: ಅರುಣ್ ಜೇಟ್ಲಿ ಭರವಸೆ

ಪುಣೆ: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅನೇಕ ಸುಧಾರಣೆಗಳನ್ನು ಮಾಡುವ ಅಗತ್ಯವಿದ್ದು, ಬ್ಯಾಂಕುಗಳಿಗೆ ಹೆಚ್ಚಿನ ಸ್ವಾಯತ್ತತೆ ನೀಡುವ ಅಗತ್ಯವಿದೆ ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.

ಎರಡು ದಿನಗಳ ಬ್ಯಾಂಕಿಂಗ್ ಸಮಾವೇಶದಲ್ಲಿ ಮಾತನಾಡಿದ ಜೇಟ್ಲಿ, ಬ್ಯಾಂಕುಗಳಿಗೆ ಹೆಚ್ಚಿನ ಸ್ವಾಯತ್ತೆ ನೀಡುವ ಅಗತ್ಯವಿದ್ದು, ಕೆಲವು ಪ್ರಕರಣಗಳಲ್ಲಿ ಕಾರ್ಯನಿರ್ವಹಿಸದ ಸಾಲಗಳು ಅಸ್ವೀಕಾರಾರ್ಹ. ಬ್ಯಾಂಕಿಂಗ್  ವ್ಯವಸ್ಥೆಗೆ ಅತ್ಯುತ್ತಮ ಪ್ರತಿಭಾಶಾಲಿಗಳನ್ನು ತರುವ ಅಗತ್ಯವಿದೆ ಎಂದರು.

ಭಾರತದ  ಬ್ಯಾಂಕ್‌ಗಳು ಅತ್ಯಧಿಕ ಶೇ. 1.29ರಷ್ಟು ವಸೂಲಿಯಾಗದ ಸಾಲವನ್ನು ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ದಾಖಲಿಸಿದೆ. ಆದರೆ ಖಾಸಗಿ ಬ್ಯಾಂಕ್‌ಗಳಲ್ಲಿ ಸುಸ್ತಿ ಸಾಲ ಶೇ. 4.4. ಎಂದು ಕೇಂದ್ರೀಯ ಬ್ಯಾಂಕ್ ದತ್ತಾಂಶ ತಿಳಿಸಿದೆ.



Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT