ಗೊಟಭಯ ರಾಜಪಕ್ಸ 
ದೇಶ

ಸಾಗರೋತ್ತರದಲ್ಲಿ ಎಲ್‌ಟಿಟಿಇ ಇನ್ನು ಸಕ್ರೀಯವಾಗಿದೆ: ರಾಜಪಕ್ಸ

ಸಾಗರೋತ್ತರದಲ್ಲಿ ಲಿಬರೇಶನ್ ಟೈಗರ್ಸ್ ಆಫ್ ತಮಿಳ್ ಇಳಮ್(ಎಲ್‌ಟಿಟಿಇ) ಉಗ್ರಗಾಮಿ...

ಕೊಲಂಬೊ: ಸಾಗರೋತ್ತರದಲ್ಲಿ ಲಿಬರೇಶನ್ ಟೈಗರ್ಸ್ ಆಫ್ ತಮಿಳ್ ಇಳಮ್(ಎಲ್‌ಟಿಟಿಇ) ಉಗ್ರಗಾಮಿ ಸಂಘಟನೆ ಇನ್ನು ಸಕ್ರೀಯವಾಗಿದೆ ಎಂದು ಶ್ರೀಲಂಕಾ ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ.

ಲಂಕಾದ ತಮಿಳರ ಪ್ರಾಂತ್ಯದಲ್ಲಿ ನಿಯೋಜಿಸಲಾಗಿರುವ ಸೇನಾ ಪಡೆಯನ್ನು ಕಡಿಮೆಗೊಳಿಸುವಂತೆ ವಿರೋಧ ಪಕ್ಷಗಳು ಒತ್ತಾಯಿಸಿದ್ದವು. ಇದಕ್ಕೆ ಪ್ರತಿಕ್ರಯಿಸಿರುವ ಲಂಕಾ ಸೇನಾ ಪಡೆ, ಎಲ್‌ಟಿಟಿಇ ಸಾಗರೋತ್ತರದಲ್ಲಿ ಇನ್ನು ಸಕ್ರೀಯವಾಗಿ ಕಾರ್ಯನಿರ್ವಹಿಸುತ್ತಿದೆ. ಹಾಗಾಗಿ, ಸೇನಾ ನಿಯೋಜನೆಯನ್ನು ಕಡಿತಗೊಳಿಸಲು ಸಾಧ್ಯವಿಲ್ಲ ಎಂದು ಹೇಳಿದೆ.

ಪ್ರಭಾಕರನ್ ಹತ್ಯೆಯಾದ ಮಾತ್ರಕ್ಕೆ, ಎಲ್‌ಟಿಟಿಇ ನಾಶವಾಗಿದೆ ಎಂದು ತಿಳಿದುಕೊಂಡಿದ್ದರೆ ಅದು ತಪ್ಪು. ಏಕೆಂದರೇ, ಎಲ್‌ಟಿಟಿಇಯವರು ಈಗಲೂ ಸಕ್ರೀಯವಾಗಿದ್ದು, ಯಾವುದೇ ಕ್ಷಣದಲ್ಲೂ ದಾಳಿ ನಡೆಸಬಹುದು. ಹಾಗಾಗಿ, ಸೇನಾ ನಿಯೋಜನೆಯನ್ನು ಕಡಿತಗೊಳಿಸಲು ಸಾಧ್ಯವಿಲ್ಲ ಎಂದು ರಕ್ಷಣಾ ಕಾರ್ಯದರ್ಶಿ ಗೊಟಭಯ ರಾಜಪಕ್ಸ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT