ದೇಶ

ರೈಲು ಹತ್ತಿದರೆ ಮನೆ ಸೇರೋದು ಸುಲಭ

ರೈಲು ನಿಲ್ಧಾಣದಲ್ಲಿ ಇಳಿಯುತ್ತಿದ್ದಂತೆ ಯಾರಾದರೂ ನಮ್ಮನ್ನು ಸ್ವಾಗತಿಸಿ...

ನವದೆಹಲಿ: ರೈಲು ನಿಲ್ಧಾಣದಲ್ಲಿ ಇಳಿಯುತ್ತಿದ್ದಂತೆ ಯಾರಾದರೂ ನಮ್ಮನ್ನು ಸ್ವಾಗತಿಸಿ, ನಮ್ಮ ಲಗೇಜ್‌ಗಳನ್ನು ಹೊತ್ತು, ಸುರಕ್ಷಿತವಾಗಿ ಕ್ಯಾಬ್‌ಗಳಲ್ಲಿ ನಮ್ಮನ್ನು ಮನೆ ತಲುಪಿಸಿದ್ದರೆ ಎಷ್ಟು ಚೆನ್ನಾಗಿರುತ್ತಿತ್ತು ಎಂದು ಹೆಚ್ಚಿನವರು ಭಾವಿಸುವುದುಂಟು.

ಈ ಕಲ್ಪನೆ ಸದ್ಯದಲ್ಲೇ ಸಾಕಾರಗೊಳ್ಳಲಿದೆ. ಈ ಎಲ್ಲ ಸೇವೆಗಳನ್ನು ಒದಗಿಸುವ ಪ್ಯಾಕೇಜ್ ಅನ್ನು ಪರಿಚಯಿಸಲು ರೈಲ್ವೆ ಇಲಾಖೆ ನಿರ್ಧರಿಸಿದೆ. ಟಿಕೆಟ್-ಬುಕಿಂಗ್ ವೆಬ್‌ಸೈಟ್‌ನಲ್ಲಿ ಇಂತಹ ಸೇವೆ ಕಲ್ಪಿಸಲಾಗುತ್ತದೆ. ಈ ಹೊಸ ಯೋಜನೆಗೆ ಸಚಿವ ಸುರೇಶ್ ಪ್ರಭು ಅವರು ಕಳೆದ ತಿಂಗಳೇ ಹಸಿರು ನಿಶಾನೆ ತೋರಿದ್ದಾರೆ.

ಈ ಯೋಜನೆಯು ಮೊದಲಿಗೆ ನವದೆಹಲಿಯಲ್ಲಿ ಪ್ರಾಯೋಗಿಕವಾಗಿ ಜಾರಿಗೆ ಬರಲಿದೆ. ಈ ಬಗ್ಗೆ ಶೀಗ್ರದಲ್ಲೇ ವೆಬ್‌ಸೈಟ್‌ನಲ್ಲಿ ಮಾಹಿತಿ ನೀಡಲಾಗುವುದು ಎಂದು ಐಆರ್‌ಸಿಟಿಸಿ ಮುಖ್ಯಸ್ಥ ಮತ್ತು ವ್ಯವಸ್ಥಾಪಕ ನಿರ್ದೇಶಕ ಎ.ಕೆ ಮನೋಚಾ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT