ಕಲ್ಲಿದ್ದಲು ನೌಕರರ ಮುಷ್ಕರ ಆರಂಭ 
ದೇಶ

ಬಂಡವಾಳ ಹಿಂದಕ್ಕೆ: ಕಲ್ಲಿದ್ದಲು ನೌಕರರ ಮುಷ್ಕರ ಆರಂಭ

ಕೋಲ್ ಇಂಡಿಯಾದಿಂದ ಬಂಡವಾಳ ಹಿಂಪಡೆಯುವುದು ಮತ್ತು ಪುನಾ ರಚನೆ ವಿರೋಧಿಸಿ ಸಂಸ್ಥೆಯ...

ಕೋಲ್ಕತಾ/ನವದೆಹಲಿ: ಕೋಲ್ ಇಂಡಿಯಾದಿಂದ ಬಂಡವಾಳ ಹಿಂಪಡೆಯುವುದು ಮತ್ತು ಪುನಾ ರಚನೆ ವಿರೋಧಿಸಿ ಸಂಸ್ಥೆಯ 3.5 ಲಕ್ಷ ನೌಕರರು ಮಂಗಳವಾರದಿಂದ 5 ದಿನಗಳ ಕಾಲ ಮುಷ್ಕರ ಆರಂಭಿಸಿದ್ದಾರೆ. ಇದರಿಂದಾಗಿ ಶೇ.60 ರಷ್ಟು ಕಲ್ಲಿದ್ದಲು ಉತ್ಪಾದನೆ ಈಗಾಗಲೇ ಸ್ಥಗಿತಗೊಂಡಿದೆ. ಮುಷ್ಕರಕ್ಕೆ ಕರೆ ನೀಡಿರುವ ಕಾರ್ಮಿಕ ಸಂಘಟನೆಗಳೊಂದಿಗೆ ಕೇಂದ್ರ ಮಾತುಕತೆ ಆರಂಭಿಸಿದ್ದು, ಅದು ವಿಫಲವಾಗಿದೆ.

1977ರಲ್ಲಿ ನಡೆದ ಅತಿದೊಡ್ಡ ಮುಷ್ಕರದ ಬಳಿಕ ಇದೇ ಮೊದಲ ಬಾರಿಗೆ ಸಂಸ್ಥೆಯ ನೌಕರರು ಬೃಹತ್ ಪ್ರಮಾಣದಲ್ಲಿ ಮುಷ್ಕರಕ್ಕೆ ಮುಂದಾಗಿದ್ದಾರೆ. ನೌಕರರ ನಿರ್ಧಾರದಿಂದಾಗಿ 438ರ ಪೈಕಿ 271 ಘಟಕಗಳಲ್ಲಿ ಕಾರ್ಯ ಸ್ಥಗಿತಗೊಂಡಿವೆ. ಮೊದಲ ದಿನದ ನಷ್ಟ ಸುಮಾರು 35 ಕೋಟಿ ಆಗಬಹುದು ಎಂದು ಅಂದಾಜಿಸಲಾಗಿದೆ.

ಬಿಜೆಪಿ ನೇತೃತ್ವದ ಭಾರತೀಯ ಮಜ್ದೂರ್ ಸಭಾ ಮುಷ್ಕರಕ್ಕೆ ಕರೆ ನೀಡಿದೆ. ಇದರ ಜತೆಗೆ ಇತರ ನಾಲ್ಕು ಪ್ರಮುಖ ಕಾರ್ಮಿಕ ಸಂಘಟನೆಗಳೂ ಬೆಂಬಲ ಸೂಚಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT