ಕೋಲ್ ಇಂಡಿಯಾ ಲಿಮಿಟೆಡ್ ನೌಕರರ ಮುಷ್ಕರ ವಾಪಸ್ 
ದೇಶ

ಸಂಧಾನ ಯಶಸ್ವಿ ಕಲ್ಲಿದ್ದಲು ಮುಷ್ಕರ ಹಿಂದಕ್ಕೆ

ಕೋಲ್ ಇಂಡಿಯಾವನ್ನು ಖಾಸಗಿ ಸಂಸ್ಥೆಗಳಿಗೆ ನೀಡುವುದಿಲ್ಲ...

ನವದೆಹಲಿ: ಎರಡು ದಿನಗಳ ಕಾಲ ದೇಶಾದ್ಯಂತ ನಡೆದ ಕೋಲ್ ಇಂಡಿಯಾ ಲಿಮಿಟೆಡ್ ನೌಕರರ ಮುಷ್ಕರ ಹಿಂಪಡೆಯಲಾಗಿದೆ.

ಬುಧವಾರ ತಡರಾತ್ರಿ ದೆಹಲಿಯಲ್ಲಿ ಕಲ್ಲಿದ್ದಲು ಸಚಿವ ಪಿಯೂಷ್ ಗೋಯಲ್ ನೇತೃತ್ವದಲ್ಲಿ ಕಾರ್ಮಿಕ ಸಂಘಟನೆಗಳ ಜತೆ ನಡೆದ ಮಾತುಕತೆ ಯಶಸ್ವಿಯಾಗಿದೆ. ಈ ಸಂದರ್ಭದಲ್ಲಿ ಕೋಲ್ ಇಂಡಿಯಾವನ್ನು ಖಾಸಗಿ ಸಂಸ್ಥೆಗಳಿಗೆ ನೀಡುವುದಿಲ್ಲ, ಅದರಿಂದ ಬಂಡವಾಳ ಹಿಂಪಡೆಯುವುದಿಲ್ಲ ಎಂದು ಪಿಯೂಷ್ ಗೋಯಲ್ ತಿಳಿಸಿದ್ದಾರೆ.

1977ರ ಬಳಿಕ ಅತಿದೊಡ್ಡ ಮುಷ್ಕರ ಎಂದು ಬಣ್ಣಿಸಲಾಗಿದ್ದ ನೌಕರರ ಪ್ರತಿಭಟನೆ ಎರಡು ದಿನಗಳ ಹಿಂದೆ ಆರಂಭವಾಗಿತ್ತು. ಒಟ್ಟಾರೆ ಮುಷ್ಕರದಿಂದ ದೇಶದ ಹೆಚ್ಚಿನ ಕಲ್ಲಿದ್ದಲು ಬ್ಲಾಕ್‌ಗಳಲ್ಲಿ ಕೆಲಸ ಸ್ಥಗಿತಗೊಂಡಿತ್ತು. ಮಾತ್ರವಲ್ಲದೆ ರೂ.300 ಕೋಟಿ ನಷ್ಟವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ಬಾರಿ ಫೆ.1ರ ಭಾನುವಾರ ಕೇಂದ್ರ ಬಜೆಟ್, ಜ. 29ಕ್ಕೆ ಆರ್ಥಿಕ ಸಮೀಕ್ಷೆ ಮಂಡನೆ!

'ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ವ್ಯಾಪಾರ ಒಪ್ಪಂದ ಹಳ್ಳ ಹಿಡಿದಿದೆ': ಲುಟ್ನಿಕ್ ಹೇಳಿಕೆ ತಳ್ಳಿಹಾಕಿದ MEA, ಹೇಳಿದ್ದೇನು?

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಪದೇ ಪದೇ ದಾಳಿ: ಭಾರತ ಹೇಳಿದ್ದೇನು?

ದ್ವೇಷ ಭಾಷಣ ಬಿಟ್ಟು 19 ವಿಧೇಯಕಗಳಿಗೆ ರಾಜ್ಯಪಾಲರ ಅಂಕಿತ; ಎರಡು ಮಸೂದೆ ವಾಪಸ್

ಕಾವೇರಿ ನದಿ ಸಂರಕ್ಷಣೆಗೆ ಹಣ ಮೀಸಲಿಡಿ: ಕೇಂದ್ರ ಸಚಿವರಿಗೆ ಸಂಸದ ಯದುವೀರ್ ಒಡೆಯರ್ ಪತ್ರ!

SCROLL FOR NEXT