3 ದಿನಗಳ ಉತ್ಸವದಲ್ಲಿ ಆರ್.ವಿ.ದೇಶಪಾಂಡೆ ಭಾಗಿ 
ದೇಶ

ದೇಶಪಾಂಡೆ ನಿಯೋಗ ಅಹಮದಾಬಾದ್‌ಗೆ

'ಕರ್ನಾಟಕದ ವಾಣಿಜ್ಯೋದ್ಯಮದಲ್ಲಿ ಬಂಡವಾಳ ಹೂಡಿಕೆ ಅವಕಾಶ' ಕುರಿತ ವಿಚಾರ ಸಂಕಿರಣ...

ಬೆಂಗಳೂರು: ಪ್ರವಾಸಿ ಭಾರತೀಯ ದಿನದ ಶತಮಾನೋತ್ಸವದಲ್ಲಿ ಪಾಲ್ಗೊಳ್ಳಲು ರಾಜ್ಯ ಪ್ರವಾಸೋದ್ಯಮ ಸಚಿವ ಆರ್.ವಿ.ದೇಶಪಾಂಡೆ ಅವರ ನೇತೃತ್ವದ ನಿಯೋಗ ಗುಜರಾತ್‌ನ ಅಹಮದಾಬಾದ್‌ಗೆ ತೆರಳಿದೆ.

ನಾನಾ ಇಲಾಖೆ ಅಧಿಕಾರಿಗಳು, ಉದ್ಯಮಿಗಳು, ಅನಿವಾಸಿ ಭಾರತೀಯರು ಹಾಗೂ ಸಂಘ ಸಂಸ್ಥೆಗಳ ಪದಾಧಿಕಾರಿಗಳ ನಿಯೋಗವು 3 ದಿನಗಳ ಉತ್ಸವದಲ್ಲಿ ಪಾಲ್ಗೊಳ್ಳಲಿದೆ.

ಕರ್ನಾಟಕದಲ್ಲಿನ ಪ್ರವಾಸೋದ್ಯಮ ಅವಕಾಶಗಳ ಬಗ್ಗೆ ಮಾಹಿತಿ ನೀಡಲಾಗುತ್ತದೆ. ಸಚಿವ ಆರ್.ವಿ.ದೇಶಪಾಂಡೆ ಅಧ್ಯಕ್ಷತೆಯಲ್ಲಿ 'ಕರ್ನಾಟಕದ ವಾಣಿಜ್ಯೋದ್ಯಮದಲ್ಲಿ ಬಂಡವಾಳ ಹೂಡಿಕೆ ಅವಕಾಶ' ಕುರಿತ ವಿಚಾರ ಸಂಕಿರಣ ನಡೆಯಲಿದೆ.

ಅನಿವಾಸಿ ಭಾರತೀಯ ವೇದಿಕೆ ಉಪಾಧ್ಯಕ್ಷ ವಿ.ಸಿ.ಪ್ರಕಾಶ್, ಮಣಿಪಾಲ್ ಗ್ಲೋಬಲ್ ಶೈಕ್ಷಣಿಕ ಸಂಸ್ಥೆ ಅಧ್ಯಕ್ಷ ಮೋಹನದಾಸ್ ಪೈ, ಟೊಯೋಟೊ ಕಿರ್ಲೋಸ್ಕರ್ ಉಪಾಧ್ಯಕ್ಷ ಶೇಖರ್ ವಿಶ್ವನಾಥನ್, ಎಕ್ಸ್ ಸಂಸ್ಥೆಯ ಅಧ್ಯಕ್ಷ ಅರವಿಂದ್ ಮೆಳ್ಳಿಗೇರಿ, ಡಾ.ದೇವಿಶೆಟ್ಟಿ ಭಾಗವಹಿಸಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT