ಸುಗ್ರೀವಾಜ್ಞೆ ಹಾದಿ ಹಿಡಿಯದಿರಲು ನಿರ್ಧಾರ 
ದೇಶ

ಇನ್ನಷ್ಟು ಸುಗ್ರೀವಾಜ್ಞೆ ಇಲ್ಲ

ರಾಜ್ಯಸಭೆಯಲ್ಲಿ ಸಂಖ್ಯಾ ಬಲದ ಕೊರತೆ ಹೊಂದಿರುವ ಎನ್‌ಡಿಎ, 7 ತಿಂಗಳಲ್ಲಿ 10 ಸುಗ್ರೀವಾಜ್ಞೆ ಹೊರಡಿಸಿದೆ...

ನವದೆಹಲಿ: ಕನಿಷ್ಠ ಸಂಸತ್ತಿನ ಬಜೆಟ್ ಅಧಿವೇಶನದವರೆಗೆ ಸರ್ಕಾರ ಮಹತ್ವದ ಕಾನೂನು ತಿದ್ದುಪಡಿಗಳಿಗೆ ಸುಗ್ರೀವಾಜ್ಞೆ ಹಾದಿ ಹಿಡಿಯದಿರಲು ನಿರ್ಧರಿಸಿದೆ.

ಸುಗ್ರೀವಾಜ್ಞೆಗೆ ಸಂಬಂಧಿಸಿ ರಾಷ್ಟ್ರಪತಿ ಮುಖರ್ಜಿ ಕೆಲ ಸಚಿವಾಲಯಗಳನ್ನು ಪ್ರಶ್ನಿಸಿದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಅದರಂತ ಸಚಿವ ಸಂಪುಟ ಒಪ್ಪಿಗೆ ನೀಡಿದ ಎರಡು ಸುಗ್ರೀವಾಜ್ಞೆಗಳನ್ನು ಸದ್ಯ ಜಾರಿಗೊಳಿಸದಿರಲು ನಿರ್ಧರಿಸಲಾಗಿದೆ. ಅವನ್ನು ವಿಧೇಯಕವಾಗಿ ಸಂಸತ್ತಿನಲ್ಲಿ ಮಂಡಿಸಲು ಸರ್ಕಾರ ತೀರ್ಮಾನಿಸಿದೆ. ರಾಜ್ಯಸಭೆಯಲ್ಲಿ ಸಂಖ್ಯಾ ಬಲದ ಕೊರತೆ ಹೊಂದಿರುವ ಎನ್‌ಡಿಎ, 7 ತಿಂಗಳಲ್ಲಿ 10 ಸುಗ್ರೀವಾಜ್ಞೆ ಹೊರಡಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

SCROLL FOR NEXT