ಸುಗ್ರೀವಾಜ್ಞೆ ಹಾದಿ ಹಿಡಿಯದಿರಲು ನಿರ್ಧಾರ 
ದೇಶ

ಇನ್ನಷ್ಟು ಸುಗ್ರೀವಾಜ್ಞೆ ಇಲ್ಲ

ರಾಜ್ಯಸಭೆಯಲ್ಲಿ ಸಂಖ್ಯಾ ಬಲದ ಕೊರತೆ ಹೊಂದಿರುವ ಎನ್‌ಡಿಎ, 7 ತಿಂಗಳಲ್ಲಿ 10 ಸುಗ್ರೀವಾಜ್ಞೆ ಹೊರಡಿಸಿದೆ...

ನವದೆಹಲಿ: ಕನಿಷ್ಠ ಸಂಸತ್ತಿನ ಬಜೆಟ್ ಅಧಿವೇಶನದವರೆಗೆ ಸರ್ಕಾರ ಮಹತ್ವದ ಕಾನೂನು ತಿದ್ದುಪಡಿಗಳಿಗೆ ಸುಗ್ರೀವಾಜ್ಞೆ ಹಾದಿ ಹಿಡಿಯದಿರಲು ನಿರ್ಧರಿಸಿದೆ.

ಸುಗ್ರೀವಾಜ್ಞೆಗೆ ಸಂಬಂಧಿಸಿ ರಾಷ್ಟ್ರಪತಿ ಮುಖರ್ಜಿ ಕೆಲ ಸಚಿವಾಲಯಗಳನ್ನು ಪ್ರಶ್ನಿಸಿದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಅದರಂತ ಸಚಿವ ಸಂಪುಟ ಒಪ್ಪಿಗೆ ನೀಡಿದ ಎರಡು ಸುಗ್ರೀವಾಜ್ಞೆಗಳನ್ನು ಸದ್ಯ ಜಾರಿಗೊಳಿಸದಿರಲು ನಿರ್ಧರಿಸಲಾಗಿದೆ. ಅವನ್ನು ವಿಧೇಯಕವಾಗಿ ಸಂಸತ್ತಿನಲ್ಲಿ ಮಂಡಿಸಲು ಸರ್ಕಾರ ತೀರ್ಮಾನಿಸಿದೆ. ರಾಜ್ಯಸಭೆಯಲ್ಲಿ ಸಂಖ್ಯಾ ಬಲದ ಕೊರತೆ ಹೊಂದಿರುವ ಎನ್‌ಡಿಎ, 7 ತಿಂಗಳಲ್ಲಿ 10 ಸುಗ್ರೀವಾಜ್ಞೆ ಹೊರಡಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ–ಇರಾನ್ ಶಾಂತಿ ಮಾತುಕತೆ ವಿಫಲ: ಷೇರು ಮಾರುಕಟ್ಟೆ ಮೇಲೆ ಪರಿಣಾಮ; ಸೆನ್ಸೆಕ್ಸ್ 1600 ಅಂಕ ಕುಸಿತ, ತೈಲ ಬೆಲೆ ಏರಿಕೆ..!

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ನೀವು ಪೋಪ್ ಆಗಲು ನಾನು ಕಾರಣ, ರಾಜಕಾರಣ ಬಿಟ್ಟು ಧರ್ಮಗುರುವಿನ ಕೆಲಸ ಮಾಡಿ: ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

SCROLL FOR NEXT