ದೇಶ

ಸಲ್ಮಾನ್ ಕೃಷ್ಣ ಬೇಟೆ ಸುಪ್ರೀಂ ತೀರ್ಪು ಇಂದು

ಬಾಲಿವುಡ್ ನಟ ಸಲ್ಮಾನ್‌ಖಾನ್ ಅವರ ಭವಿಷ್ಯ ಇಂದು ನಿರ್ಧಾರವಾಗಲಿದೆ. ಕೃಷ್ಣಮೃಗ...

ನವದೆಹಲಿ: ಬಾಲಿವುಡ್ ನಟ ಸಲ್ಮಾನ್‌ಖಾನ್ ಅವರ ಭವಿಷ್ಯ ಇಂದು ನಿರ್ಧಾರವಾಗಲಿದೆ. ಕೃಷ್ಣಮೃಗ ಬೇಟೆಗೆ ಸಂಬಂಧಪಟ್ಟಂತೆ ಸುಪ್ರೀಂನಿಂದ ಬುಧವಾರ ಮಹತ್ವದ ತೀರ್ಪು ಹೊರ ಬೀಳಲಿದೆ.

ರಾಜಸ್ಥಾನದಲ್ಲಿ ಕೃಷ್ಣ ಮೃಗ ಬೇಟೆಗೆ ಸಂಬಂಧಪಟ್ಟಂತೆ ಐಧು ವರ್ಷ ಜೈಲು ಶಿಕ್ಷೆ ವಿಧಿಸಿ ಕೆಳ ನ್ಯಾಯಾಲಯ ತೀರ್ಪು ಕೊಟ್ಟಿತ್ತು. ನಟ ಸಲ್ಮಾನ್ ಈ ತೀರ್ಪನ್ನು ಪ್ರಶ್ನಿಸಿ, ಅಲ್ಲಿನ ಹೈಕೋರ್ಟ್‌ನಿಂದ ತಡೆಯಯಾಜ್ಞೆ ಪಡೆದಿದ್ದರು.

ಈ ಕಾರಣದಿಂದ ಬ್ರಿಟನ್ ವೀಸಾ ಪಡೆಯುವ ಸೌಲಭ್ಯವನ್ನು ಹೊಂದಿದ್ದರು. ಆದರೆ, ತಡೆಯಾಜ್ಞೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದ ರಾಜಸ್ಥಾನ ಸರ್ಕಾರ, ಯಾವುದೇ ಕಾರಣಕ್ಕೂ ವಿನಾಯಿತಿ ನೀಡಬಾರದು ಎಂದು ಮೇಲ್ಮನವಿ ಸಲ್ಲಿಸಿತ್ತು.

ಇದೀಗ ವಿಚಾರಣೆ ನಡೆಸಿರುವ ಸುಪ್ರೀಂ ತೀರ್ಪು ಪ್ರಕಟಿಸಲಿದೆ. ಬ್ರಿಟನ್ ಕಾನೂನಿನ ಪ್ರಕಾರ ಯಾವುದೇ ವ್ಯಕ್ತಿ ನಾಲ್ಕು ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಅವಧಿಯಲ್ಲಿ ಶಿಕ್ಷೆಗೆ ಗುರಿಯಾಗಿದ್ದರೆ, ಅಲ್ಲಿನ ವೀಸಾ ಪಡೆಯಲು ಅನರ್ಹರಾಗಿರುತ್ತಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT