ಕೇಂದ್ರ ಸಚಿವ ಅರುಣ್ ಜೇಟ್ಲಿ 
ದೇಶ

ಉಗ್ರರ ವಿರುದ್ಧ ಕಾರ್ಯಾಚರಣೆ ಪ್ರಸಾರಕ್ಕೆ ಮಾಧ್ಯಮಗಳಿಗೆ ನಿಷೇಧ?

ಇನ್ನು ಮುಂದೆ ಮುಂಬೈ ದಾಳಿಯಂಥ 'ಉಗ್ರ ಘಟನೆಗಳನ್ನು ನೇರ ಪ್ರಸಾರ ಮಾಡುವಂತಿಲ್ಲ...

ನವದೆಹಲಿ: ಇನ್ನು ಮುಂದೆ ಮುಂಬೈ ದಾಳಿಯಂಥ 'ಉಗ್ರ ಘಟನೆಗಳನ್ನು ನೇರ ಪ್ರಸಾರ ಮಾಡುವಂತಿಲ್ಲ.

ಮುಂಬೈ ದಾಳಿ ವೇಳೆ ಮಾಧ್ಯಮಗಳಲ್ಲಿ ಬಂದ ನೇರ ಪ್ರಸಾರವೇ ಅದರ ಪರಿಣಾಮ ಹೆಚ್ಚಲು ಕಾರಣ ಎಂಬ ವಿಚಾರ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನಿರ್ಬಂಧವೇರಲು ಮುಂದಾಗಿದೆ. ಈ ಸಂಬಂಧ ಸ್ವತಃ ಕೇಂದ್ರ ಸಚಿವ ಅರುಣ್ ಜೇಟ್ಲಿ ಅವರೇ ಸುಳಿವು ನೀಡಿದ್ದಾರೆ.

ಕಾರ್ಗಿಲ್ ಯುದ್ಧದ ವೇಳೆ ಮತ್ತು 26/11ರ ದಾಳಿ ವೇಳೆ ಮಾಧ್ಯಮಗಳು ಅಲ್ಲಿನ ಕಾರ್ಯಾಚರಣೆಯನ್ನು ಪ್ರಸಾರ ಮಾಡಿದ್ದು ಉಗ್ರರಿಗೆ ಮುಂದಿನ ತಂತ್ರ ರೂಪಿಸಲು ನೆರವಾಗಿತ್ತು. ಇಂತಹ ಅಪಾಯ ತಪ್ಪಿಸುವ ಸಲುವಾಗಿ ಪ್ರಸಾರಕ್ಕೆ ನಿಷೇಧ ಹೇರುವ ಬಗ್ಗೆ ಗಂಭೀರ ಚಿಂತನೆ ನಡೆಸಲಾಗುತ್ತಿದೆ ಎಂದು ಜೇಟ್ಲಿ ಹೇಳಿದ್ದಾರೆ. ನ್ಯೂಸ್ ಬ್ರಾಡ್‌ಕಾಸ್ಟರ್ಸ್ ಅಸೋಸಿಯೇಷನ್ ಏರ್ಪಡಿಸಿದ್ದ ಕಾರ್ಯ ಕ್ರಮದಲ್ಲಿ ಭಾನುವಾರ ಮಾತನಾಡಿದ ಅವರು, ಮಾಧ್ಯಮಗಳು ಸಂವೇದನೆ ಹಾಗೂ ಜವಾಬ್ದಾರಿಯುತವಾಗಿ ವರದಿ ಪ್ರಸಾರ ಮಾಡಬೇಕು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT