ಕೇಂದ್ರ ಸಚಿವ ಅರುಣ್ ಜೇಟ್ಲಿ 
ದೇಶ

ಉಗ್ರರ ವಿರುದ್ಧ ಕಾರ್ಯಾಚರಣೆ ಪ್ರಸಾರಕ್ಕೆ ಮಾಧ್ಯಮಗಳಿಗೆ ನಿಷೇಧ?

ಇನ್ನು ಮುಂದೆ ಮುಂಬೈ ದಾಳಿಯಂಥ 'ಉಗ್ರ ಘಟನೆಗಳನ್ನು ನೇರ ಪ್ರಸಾರ ಮಾಡುವಂತಿಲ್ಲ...

ನವದೆಹಲಿ: ಇನ್ನು ಮುಂದೆ ಮುಂಬೈ ದಾಳಿಯಂಥ 'ಉಗ್ರ ಘಟನೆಗಳನ್ನು ನೇರ ಪ್ರಸಾರ ಮಾಡುವಂತಿಲ್ಲ.

ಮುಂಬೈ ದಾಳಿ ವೇಳೆ ಮಾಧ್ಯಮಗಳಲ್ಲಿ ಬಂದ ನೇರ ಪ್ರಸಾರವೇ ಅದರ ಪರಿಣಾಮ ಹೆಚ್ಚಲು ಕಾರಣ ಎಂಬ ವಿಚಾರ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನಿರ್ಬಂಧವೇರಲು ಮುಂದಾಗಿದೆ. ಈ ಸಂಬಂಧ ಸ್ವತಃ ಕೇಂದ್ರ ಸಚಿವ ಅರುಣ್ ಜೇಟ್ಲಿ ಅವರೇ ಸುಳಿವು ನೀಡಿದ್ದಾರೆ.

ಕಾರ್ಗಿಲ್ ಯುದ್ಧದ ವೇಳೆ ಮತ್ತು 26/11ರ ದಾಳಿ ವೇಳೆ ಮಾಧ್ಯಮಗಳು ಅಲ್ಲಿನ ಕಾರ್ಯಾಚರಣೆಯನ್ನು ಪ್ರಸಾರ ಮಾಡಿದ್ದು ಉಗ್ರರಿಗೆ ಮುಂದಿನ ತಂತ್ರ ರೂಪಿಸಲು ನೆರವಾಗಿತ್ತು. ಇಂತಹ ಅಪಾಯ ತಪ್ಪಿಸುವ ಸಲುವಾಗಿ ಪ್ರಸಾರಕ್ಕೆ ನಿಷೇಧ ಹೇರುವ ಬಗ್ಗೆ ಗಂಭೀರ ಚಿಂತನೆ ನಡೆಸಲಾಗುತ್ತಿದೆ ಎಂದು ಜೇಟ್ಲಿ ಹೇಳಿದ್ದಾರೆ. ನ್ಯೂಸ್ ಬ್ರಾಡ್‌ಕಾಸ್ಟರ್ಸ್ ಅಸೋಸಿಯೇಷನ್ ಏರ್ಪಡಿಸಿದ್ದ ಕಾರ್ಯ ಕ್ರಮದಲ್ಲಿ ಭಾನುವಾರ ಮಾತನಾಡಿದ ಅವರು, ಮಾಧ್ಯಮಗಳು ಸಂವೇದನೆ ಹಾಗೂ ಜವಾಬ್ದಾರಿಯುತವಾಗಿ ವರದಿ ಪ್ರಸಾರ ಮಾಡಬೇಕು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT