ಕೇಂದ್ರ ಸಚಿವ ಅರುಣ್ ಜೇಟ್ಲಿ 
ದೇಶ

ಉಗ್ರರ ವಿರುದ್ಧ ಕಾರ್ಯಾಚರಣೆ ಪ್ರಸಾರಕ್ಕೆ ಮಾಧ್ಯಮಗಳಿಗೆ ನಿಷೇಧ?

ಇನ್ನು ಮುಂದೆ ಮುಂಬೈ ದಾಳಿಯಂಥ 'ಉಗ್ರ ಘಟನೆಗಳನ್ನು ನೇರ ಪ್ರಸಾರ ಮಾಡುವಂತಿಲ್ಲ...

ನವದೆಹಲಿ: ಇನ್ನು ಮುಂದೆ ಮುಂಬೈ ದಾಳಿಯಂಥ 'ಉಗ್ರ ಘಟನೆಗಳನ್ನು ನೇರ ಪ್ರಸಾರ ಮಾಡುವಂತಿಲ್ಲ.

ಮುಂಬೈ ದಾಳಿ ವೇಳೆ ಮಾಧ್ಯಮಗಳಲ್ಲಿ ಬಂದ ನೇರ ಪ್ರಸಾರವೇ ಅದರ ಪರಿಣಾಮ ಹೆಚ್ಚಲು ಕಾರಣ ಎಂಬ ವಿಚಾರ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನಿರ್ಬಂಧವೇರಲು ಮುಂದಾಗಿದೆ. ಈ ಸಂಬಂಧ ಸ್ವತಃ ಕೇಂದ್ರ ಸಚಿವ ಅರುಣ್ ಜೇಟ್ಲಿ ಅವರೇ ಸುಳಿವು ನೀಡಿದ್ದಾರೆ.

ಕಾರ್ಗಿಲ್ ಯುದ್ಧದ ವೇಳೆ ಮತ್ತು 26/11ರ ದಾಳಿ ವೇಳೆ ಮಾಧ್ಯಮಗಳು ಅಲ್ಲಿನ ಕಾರ್ಯಾಚರಣೆಯನ್ನು ಪ್ರಸಾರ ಮಾಡಿದ್ದು ಉಗ್ರರಿಗೆ ಮುಂದಿನ ತಂತ್ರ ರೂಪಿಸಲು ನೆರವಾಗಿತ್ತು. ಇಂತಹ ಅಪಾಯ ತಪ್ಪಿಸುವ ಸಲುವಾಗಿ ಪ್ರಸಾರಕ್ಕೆ ನಿಷೇಧ ಹೇರುವ ಬಗ್ಗೆ ಗಂಭೀರ ಚಿಂತನೆ ನಡೆಸಲಾಗುತ್ತಿದೆ ಎಂದು ಜೇಟ್ಲಿ ಹೇಳಿದ್ದಾರೆ. ನ್ಯೂಸ್ ಬ್ರಾಡ್‌ಕಾಸ್ಟರ್ಸ್ ಅಸೋಸಿಯೇಷನ್ ಏರ್ಪಡಿಸಿದ್ದ ಕಾರ್ಯ ಕ್ರಮದಲ್ಲಿ ಭಾನುವಾರ ಮಾತನಾಡಿದ ಅವರು, ಮಾಧ್ಯಮಗಳು ಸಂವೇದನೆ ಹಾಗೂ ಜವಾಬ್ದಾರಿಯುತವಾಗಿ ವರದಿ ಪ್ರಸಾರ ಮಾಡಬೇಕು ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬರದ ನಡುವೆ ರಾಜ್ಯಕ್ಕೆ ಮತ್ತೊಂದು ಹೊರೆ: ತಮಿಳುನಾಡಿಗೆ ಪ್ರತಿದಿನ 3,500 ಕ್ಯೂಸೆಕ್ ನೀರು ಬಿಡಲು CWRC ಆದೇಶ!

ಜಾತಿ ಆಧಾರಿತ ಮೀಸಲಾತಿ ಬೇಡ ಪೋಸ್ಟ್ ವೈರಲ್: ಈ ಕುರಿತು ನಟಿ ಶಿಲ್ಪಾ ಶೆಟ್ಟಿ ತೀಕ್ಷ್ಣ ಪ್ರತಿಕ್ರಿಯೆ!

ನಿರ್ದೇಶಕರ ಜತೆ ಮಲಗುವಂತೆ ಒತ್ತಾಯ: ಮಾಜಿ ಪತಿ, ಆಮೀರ್ ಖಾನ್ ಸಹೋದರನ ಕರಾಳ ಮುಖ ಬಿಚ್ಚಿಟ್ಟ ನಟಿ!

ರಾಹುಲ್ ಗಾಂಧಿಗೆ ಮದ್ವೆ ಆಗುವಂತೆ ಮನವೊಲಿಸಿ: CJP ವೈರಲ್ ಪ್ರತಿಭಟನಾಕಾರನ ಬಳಿ ಪ್ರಿಯಾಂಕಾ ಗಾಂಧಿ ಮನವಿ!

ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್ ನಾಯಕರಲ್ಲಿ ಕ್ಷಮೆಯಾಚಿಸಿದ ಜಮೀರ್‌ ಅಹ್ಮದ್ ಖಾನ್; ಇಲ್ಲಿದೆ ಅಸಲಿ ಕಾರಣ...