ಹಿಂಡಾಲ್ಕೊ (ಸಂಗ್ರಹ ಚಿತ್ರ) 
ದೇಶ

ಹಿಂಡಾಲ್ಕೊ ವಿರುದ್ಧ ಕೇಸ್

ಒಡಿಶಾದ ತಲಬಿರಾ-1 ಕಲ್ಲಿದ್ದಲು ಬ್ಲಾಕ್ ಹಂಚಿಕೆ ಅಕ್ರಮಕ್ಕೆ ಸಂಬಂಧಿಸಿ ಉದ್ಯಮಿ ಆದಿತ್ಯ ಬಿರ್ಲಾ ಗ್ರೂಪ್‍ನ..

ನವದೆಹಲಿ: ಒಡಿಶಾದ ತಲಬಿರಾ-1 ಕಲ್ಲಿದ್ದಲು ಬ್ಲಾಕ್ ಹಂಚಿಕೆ ಅಕ್ರಮಕ್ಕೆ ಸಂಬಂಧಿಸಿ ಉದ್ಯಮಿ ಆದಿತ್ಯ ಬಿರ್ಲಾ ಗ್ರೂಪ್‍ನ ಹಿಂಡಾಲ್ಕೋ ಕಂಪನಿ ವಿರುದ್ಧ ಸಿಬಿಐ ಹೊಸದಾಗಿ ಪ್ರಕರಣ ದಾಖಲಿಸಿದೆ.

ಹೊಸದಾಗಿ ದಾಖಲಾಗಿರುವ ಈ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ಮುಂಬೈ ಮತ್ತು ಒಡಿಶಾದ ನಾಲ್ಕು ಕಡೆ ದಾಳಿಯೂ ನಡೆಸಲಾಗಿದೆ. ವಾರದ ಹಿಂದಷ್ಟೇ ಕುಮಾರಮಂಗಲಂ ಬಿರ್ಲಾ ಅವರನ್ನು ಸಿಬಿಐ ವಿಚಾರಣೆ ನಡೆಸಿತ್ತು. ಯುಪಿಎ ಸರ್ಕಾರವು 2005ರಲ್ಲಿ ತಲಬಿರಾ-2 ಗಣಿಯನ್ನು ಹಿಂಡಾಲ್ಕೋ ಕಂಪನಿಗೆ ಹಂಚಿಕೆ ಮಾಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT