ಜೈಪುರ ಸಾಹಿತ್ಯ ಉತ್ಸವ 
ದೇಶ

ಜೈಪುರ ಸಾಹಿತ್ಯೋತ್ಸವದಲ್ಲಿ ರಾಷ್ಟ್ರಗೀತೆಗೆ ಅಗೌರವ?

ಜೈಪುರ: ಜೈಪುರ ಸಾಹಿತ್ಯ ಉತ್ಸವದಲ್ಲಿ ರಾಷ್ಟ್ರಗೀತೆಗೆ ಅವಮಾನ ಮಾಡಲಾಗಿದೆ ಎಂದು ಆರೋಪ ಕೇಳಿ ಬಂದಿದೆ.

ಉತ್ಸವದ ಉದ್ಘಾಟನಾ ಸಮಾರಂಭದಲ್ಲಿ ಸಂಘಟಕರು ರಾಷ್ಟ್ರಗೀತೆಯನ್ನು ಹಾಡುವ ನಿಯಮವನ್ನು ಬದಲಿಸಿದ್ದಾರೆ ಎಂದು ದೂರಲಾಗಿದೆ. ಈ ವಿಚಾರ ಈಗ ನ್ಯಾಯಾಲಯದ ಕಟೆಕಟೆ ಏರಿದ್ದು, ಈ ಸಂಬಂಧ ಸಂಘಟಕರ ವಿರುದ್ಧ ತನಿಖೆಗೆ ಆದೇಶಿಸಲಾಗಿದೆ.

ಪತ್ರಿಕೆಯೊಂದರಲ್ಲಿ ಪ್ರಕಟವಾದ ವರದಿಯನ್ನು ಆಧರಿಸಿ ಜೈಪುರ ನಿವಾಸಿ ಮಧುಸೂದನ್ ರಾಥೋಡ್ ಅವರು ಉತ್ಸವದ ಸಂಘಟಕರಾದ ಸಂಜಯ್ ರಾಯ್ ಮತ್ತಿತರರ ವಿರುದ್ಧ ಗುರುವಾರ ದೂರು ದಾಖಲಿಸಿದ್ದರು.

ರಾಷ್ಟ್ರಗೀತೆಯನ್ನು 52 ಸೆಕುಂಡುಗಲ್ಲಿ ಹಾಡಿ ಮುಗಿಸಬೇಕು. ಆದರೆ, ಸಾಹಿತ್ಯೋತ್ಸವದಲ್ಲಿ ಸಂಘಟಕರ ನಿರ್ಲಕ್ಷ್ಯದಿಂದಾಗಿ ಈ ನಿಯಮ ಉಲ್ಲಂಘಿಸಲಾಗಿದೆ. ಸಂಘಟಕರು ಉದ್ದೇಶಪೂರ್ವಕವಾಗಿ ಈ ರೀತಿ ಮಾಡಿಲ್ಲವಾಗಿದ್ದರೂ ರಾಷ್ಟ್ರಗೀತೆಗೆ ಅಗೌರವ ತೋರುವುದು ಯಾವತ್ತಿದ್ದರೂ ತಪ್ಪೆ. ಹಾಗಾಗಿ ಕಾರ್ಯಕ್ರಮದ ಆಯೋಜಕರು ಎಂದು ದೂರಿನಲ್ಲಿ ಆಗ್ರಹಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

US tariff deadline: ಅಮೆರಿಕದ ಶೇ. 50 ರಷ್ಟು ಸುಂಕ ಆಗಸ್ಟ್ 27 ರಿಂದ ಜಾರಿ; ಮಂಗಳವಾರ ಮಹತ್ವದ PMO ಸಭೆ; ಮೋದಿ ಹೇಳಿದ್ದೇನು? Video

SCROLL FOR NEXT