ಜೈಪುರ ಸಾಹಿತ್ಯ ಉತ್ಸವ 
ದೇಶ

ಜೈಪುರ ಸಾಹಿತ್ಯೋತ್ಸವದಲ್ಲಿ ರಾಷ್ಟ್ರಗೀತೆಗೆ ಅಗೌರವ?

ಜೈಪುರ: ಜೈಪುರ ಸಾಹಿತ್ಯ ಉತ್ಸವದಲ್ಲಿ ರಾಷ್ಟ್ರಗೀತೆಗೆ ಅವಮಾನ ಮಾಡಲಾಗಿದೆ ಎಂದು ಆರೋಪ ಕೇಳಿ ಬಂದಿದೆ.

ಉತ್ಸವದ ಉದ್ಘಾಟನಾ ಸಮಾರಂಭದಲ್ಲಿ ಸಂಘಟಕರು ರಾಷ್ಟ್ರಗೀತೆಯನ್ನು ಹಾಡುವ ನಿಯಮವನ್ನು ಬದಲಿಸಿದ್ದಾರೆ ಎಂದು ದೂರಲಾಗಿದೆ. ಈ ವಿಚಾರ ಈಗ ನ್ಯಾಯಾಲಯದ ಕಟೆಕಟೆ ಏರಿದ್ದು, ಈ ಸಂಬಂಧ ಸಂಘಟಕರ ವಿರುದ್ಧ ತನಿಖೆಗೆ ಆದೇಶಿಸಲಾಗಿದೆ.

ಪತ್ರಿಕೆಯೊಂದರಲ್ಲಿ ಪ್ರಕಟವಾದ ವರದಿಯನ್ನು ಆಧರಿಸಿ ಜೈಪುರ ನಿವಾಸಿ ಮಧುಸೂದನ್ ರಾಥೋಡ್ ಅವರು ಉತ್ಸವದ ಸಂಘಟಕರಾದ ಸಂಜಯ್ ರಾಯ್ ಮತ್ತಿತರರ ವಿರುದ್ಧ ಗುರುವಾರ ದೂರು ದಾಖಲಿಸಿದ್ದರು.

ರಾಷ್ಟ್ರಗೀತೆಯನ್ನು 52 ಸೆಕುಂಡುಗಲ್ಲಿ ಹಾಡಿ ಮುಗಿಸಬೇಕು. ಆದರೆ, ಸಾಹಿತ್ಯೋತ್ಸವದಲ್ಲಿ ಸಂಘಟಕರ ನಿರ್ಲಕ್ಷ್ಯದಿಂದಾಗಿ ಈ ನಿಯಮ ಉಲ್ಲಂಘಿಸಲಾಗಿದೆ. ಸಂಘಟಕರು ಉದ್ದೇಶಪೂರ್ವಕವಾಗಿ ಈ ರೀತಿ ಮಾಡಿಲ್ಲವಾಗಿದ್ದರೂ ರಾಷ್ಟ್ರಗೀತೆಗೆ ಅಗೌರವ ತೋರುವುದು ಯಾವತ್ತಿದ್ದರೂ ತಪ್ಪೆ. ಹಾಗಾಗಿ ಕಾರ್ಯಕ್ರಮದ ಆಯೋಜಕರು ಎಂದು ದೂರಿನಲ್ಲಿ ಆಗ್ರಹಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಾವಣಗೆರೆಯಲ್ಲಿ ಕಾಂಗ್ರೆಸ್ ಬೆನ್ನಿಗೆ ಚೂರಿ: ಸುರ್ಜೇವಾಲ ಕೈಸೇರಿದ ರಿಪೋರ್ಟ್; MLC ಅಬ್ದುಲ್ ಜಬ್ಬಾರ್ ರಾಜಿನಾಮೆ!

ಒಂದು ಸಲ ಅಧಿಕಾರ ಕೊಟ್ಟು ನೋಡಿ, ರಾಜ್ಯಕ್ಕೆ ಹಿಡಿದಿರೋ ಗ್ರಹಣ ಬಿಡಿಸ್ತೀನಿ: ಕುಮಾರಸ್ವಾಮಿ

ಹುಬ್ಬಳ್ಳಿ ಆಯ್ತು ಈಗ ಕೊಪ್ಪಳದಲ್ಲೂ Love Jihad: ಮುಸ್ತಫಾ ಮೊಬೈಲ್‌ನಲ್ಲಿ Hindu ಯುವತಿಯರ ಅಶ್ಲೀಲ ವಿಡಿಯೋಗಳು ಪತ್ತೆ!

ಮತ್ತೊಂದು ಗುಡ್ ನ್ಯೂಸ್: ಕದನ ವಿರಾಮದ ನಂತರ ಹಾರ್ಮುಜ್ ದಾಟಿದ ಎಲ್‌ಪಿಜಿ ಹೊತ್ತ ಭಾರತದ ಹಡಗು

ದಾವಣಗೆರೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ: ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ತಲೆದಂಡ, ಜಮೀರ್ ಸಚಿವ ಸ್ಥಾನಕ್ಕೂ ಕುತ್ತು?

SCROLL FOR NEXT