ಪತ್ರಿಕಾ ಗೋಷ್ಠಿಯಲ್ಲಿ ಪಿಡಿಪಿ ನಾಯಕರು (ಸಂಗ್ರಹ ಚಿತ್ರ) 
ದೇಶ

ಕಾಶ್ಮೀರ ಸರ್ಕಾರ ಮಾತುಕತೆ ಇಂದು

ರಾಷ್ಟ್ರಪತಿ ಆಳ್ವಿಕೆಯಲ್ಲಿರುವ ಜಮ್ಮು-ಕಾಶ್ಮೀರದಲ್ಲಿ ಕೊನೆಗೂ ಸರ್ಕಾರ ರಚನೆಯಾಗಲಿದೆಯೇ?..

ನವದೆಹಲಿ/ಶ್ರೀನಗರ: ರಾಷ್ಟ್ರಪತಿ ಆಳ್ವಿಕೆಯಲ್ಲಿರುವ ಜಮ್ಮು-ಕಾಶ್ಮೀರದಲ್ಲಿ ಕೊನೆಗೂ ಸರ್ಕಾರ ರಚನೆಯಾಗಲಿದೆಯೇ? ಬುಧವಾರ ತಡರಾತ್ರಿ ಅಂಥ ಬೆಳವಣಿಗೆ ಬಗ್ಗೆ ಸೂಚನೆಗಳು ಲಭಿಸಿವೆ.

ತಡ ರಾತ್ರಿ ಪ್ರಧಾನಮಂತ್ರಿ ಕಚೇರಿಯಲ್ಲಿ ಸಹಾಯಕ ಸಚಿವರಾಗಿರುವ ಡಾ.ಜಿತೇಂದ್ರ ಸಿಂಗ್‍ರನ್ನು ಶ್ರೀನಗರಕ್ಕೆ ಕಳುಹಿಸಿಕೊಟ್ಟಿದೆ ಬಿಜೆಪಿ ವರಿಷ್ಠ ಮಂಡಳಿ.

ಅದಕ್ಕೆ ಪೂರಕವಾಗಿ ಬುಧವಾರ ಬಿಜೆಪಿ ನಾಯಕ ರಾಮ್ ಮಾಧವ್, ರಾಜ್ಯಪಾಲ ಎನ್.ಎನ್.ವೋಹ್ರಾರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಪಿಡಿಪಿ ವಕ್ತಾರ ನಯೀಮ್ ಖಾನ್ ಕೂಡ ಪಿಡಿಪಿ ಮತ್ತು ಬಿಜೆಪಿ ಕನಿಷ್ಠ ಸಾಮಾನ್ಯ ಕಾರ್ಯಕ್ರಮದನ್ವಯ ಸರ್ಕಾರ ರಚಿಸಲು ಅವಕಾಶ ಉಂಟು ಎಂದು ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT