ವಿಎಚ್ ಪಿ ನಾಯಕಿ ಸಾಧ್ವಿ ಪ್ರಾಚಿ 
ದೇಶ

ಅಮರನಾಥ್ ಯಾತ್ರಿಗಳ ಮೇಲೆ ದಾಳಿಯಾದರೆ ಹಜ್ ಯಾತ್ರಿಗಳಿಗೆ ಸಂಕಷ್ಟ: ಸಾಧ್ವಿ ಪ್ರಾಚಿ ಎಚ್ಚರಿಕೆ

ಸದಾ ವಿವಾದಾತ್ಮಕ ಹೇಳಿಕೆಗಳಿಂದ ಸುದ್ದಿಯಲ್ಲಿರುವ ವಿಎಚ್ ಪಿ ನಾಯಕಿ ಸಾಧ್ವಿ ಪ್ರಾಚಿ ಮತ್ತೆ ಸುದ್ದಿಯಲ್ಲಿದ್ದು, ಈ ಭಾರಿ ಅಮರನಾಥ ಯಾತ್ರಾರ್ಥಿಗಳನ್ನು ತಮ್ಮ ಹೇಳಿಕೆಯ ವಿಷಯವನ್ನಾಗಿಸಿಕೊಂಡಿದ್ದಾರೆ...

ಮುಜಾಫರನಗರ: ಸದಾ ವಿವಾದಾತ್ಮಕ ಹೇಳಿಕೆಗಳಿಂದ ಸುದ್ದಿಯಲ್ಲಿರುವ ವಿಎಚ್ ಪಿ ನಾಯಕಿ ಸಾಧ್ವಿ ಪ್ರಾಚಿ ಮತ್ತೆ ಸುದ್ದಿಯಲ್ಲಿದ್ದು, ಈ ಭಾರಿ ಅಮರನಾಥ ಯಾತ್ರಾರ್ಥಿಗಳನ್ನು ತಮ್ಮ ಹೇಳಿಕೆಯ ವಿಷಯವನ್ನಾಗಿಸಿಕೊಂಡಿದ್ದಾರೆ.
ಪ್ರಸ್ತುತ ಅಮರನಾಥ ದರ್ಶನಕ್ಕೆ ಕೇಂದ್ರ ಸರ್ಕಾರ ಅಮರನಾಥ ಯಾತ್ರೆಗೆ ಚಾಲನೆ ನೀಡಿದ್ದು, ಅವರ ರಕ್ಷಣೆಗಾಗಿ "ಆಪರೇಷನ್ ಶಿವ" ಎಂಬ ಹೆಸರಿನಲ್ಲಿ ಬಿಗಿ ಭಧ್ರತೆಯನ್ನೂ ಒದಗಿಸಿದೆ. ಇದರ ನಡುವೆಯೂ ವಿಎಚ್ ಪಿ ನಾಯಕಿ ಸಾಧ್ವಿ ಪ್ರಾಚಿ ಅವರಿಗೆ ಅಮರಾನಾಥ ಯಾತ್ರಾರ್ಥಿಗಳ ಭದ್ರತೆ ಬಗ್ಗೆ ದಿಗಿಲು ಮೂಡಿದ್ದು, ಅವರ ಮೇಲೆ ಹಲ್ಲೆ ಅಥವಾ ಅವರಿಗೆ ಯಾವುದೇ ರೀತಿಯ ತೊಂದರೆ ನೀಡಿದರೆ ಹಜ್ ಯಾತ್ರಾರ್ಥಿಗಳು ಸಂಕಷ್ಟ ಎದುರಿಸಬೇಕಾಗುತ್ತದೆ ಎಂದು ನೇರ ಎಚ್ಚರಿಕೆ ನೀಡಿದ್ದಾರೆ.
ಉತ್ತರ ಪ್ರದೇಶದ ಮುಜಾಫರನಗರದಲ್ಲಿ ಅಮರನಾಥ ಯಾತ್ರೆಗೆ ಚಾಲನೆ ನೀಡಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದ ಹಲವು ಬಾರಿ ವಿನಾಕಾರಣ ಅಮರನಾಥ ಯಾತ್ರಾರ್ಥಿಗಳ ಮೇಲೆ ಹಲ್ಲೆಯಾಗಿತ್ತು. ಹೀಗಾಗಿ ಈ ಬಾರಿಯೂ ಅಮರನಾಥ ಯಾತ್ರಾರ್ಥಿಗಳ ಮೇಲೆ ಹಲ್ಲೆಯಾದರೆ ಖಂಡಿತ ಹಜ್ ಯಾತ್ರಿಗಳು ಸಂಕಷ್ಟ ಎದುರಿಸಬೇಕಾಗುತ್ತದೆ. ದಾಳಿಯಾದರೆ ಖಂಡಿತ ನಾವು ಅದಕ್ಕೆ ಹಜ್ ಯಾತ್ರೆ ವೇಳೆ ಉತ್ತರ ನೀಡುತ್ತೇವೆ ಎಂದು ಅವರು ನೇರ ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT