ಉಗ್ರಗಾಮಿ ಸಯೀದ್ ಸಲಹುದ್ದೀನ್ 
ದೇಶ

ಉಗ್ರನಿಗೆ ವಾಜಪೇಯಿ ಸರ್ಕಾರ ಸಹಾಯ: ಕಾಂಗ್ರೆಸ್ ಆರೋಪ

ಹಿಂದಿನ ಎನ್ ಡಿಎ ಸರ್ಕಾರ, ಹಿಜ್ ಬುಲ್ ಮುಜಾಹಿದ್ದೀನ್ ಭಯೋತ್ಪಾದಕ ಸಂಘಟನೆಯ ಮುಖ್ಯಸ್ಥ ಸಯೀದ್ ಸಲಹುದ್ದೀನ್ ನ ಪುತ್ರನಿಗೆ ವೈದ್ಯಕೀಯ ಕೋರ್ಸ್ ಓದಲು ಸಹಾಯ ಮಾಡಿತ್ತು ಎಂದು ಕಾಂಗ್ರೆಸ್ ಆರೋಪಿಸಿದೆ...

ನವದೆಹಲಿ: ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರ ಆಡಳಿತಾವಧಿಯಲ್ಲಿ ಎನ್ ಡಿಎ ಸರ್ಕಾರ, ಹಿಜ್ ಬುಲ್ ಮುಜಾಹಿದ್ದೀನ್ ಭಯೋತ್ಪಾದಕ ಸಂಘಟನೆಯ ಮುಖ್ಯಸ್ಥ ಸಯೀದ್ ಸಲಹುದ್ದೀನ್ ನ ಪುತ್ರನಿಗೆ ವೈದ್ಯಕೀಯ ಕೋರ್ಸ್ ಓದಲು ಸಹಾಯ ಮಾಡಿತ್ತು ಎಂದು ಕಾಂಗ್ರೆಸ್ ಆರೋಪಿಸಿದೆ.

ಒಂದು ಕಡೆ ನಮ್ಮ ಅನೇಕ ಸೈನಿಕರು ಸಲಹುದ್ದೀನ್ ನಂತಹ ಅಪಾಯಕಾರಿ ಭಯೋತ್ಪಾದಕರ ಕೈಯಲ್ಲಿ  ಸಾವನ್ನಪ್ಪಿದ್ದಾರೆ ಇನ್ನೊಂದೆಡೆ ಅದೇ ಭಯೋತ್ಪಾದಕನ ಪುತ್ರನಿಗೆ ಓದಲು ಎನ್ ಡಿಎ ಸರ್ಕಾರ ಸಹಾಯ ಮಾಡಿದೆ. ಇದರ ಅರ್ಥವೇನು? ಸಲಹುದ್ದೀನ್ ನ ಮಗನಿಗೆ ವೈದ್ಯಕೀಯ ಕೋರ್ಸ್ ಓದಲು ಸಹಾಯ ಮಾಡಿದ್ದೇಕೆ ಮತ್ತು ಅಂತಹ ಪ್ರಮುಖ ಉಗ್ರಗಾಮಿ ಜೊತೆ ರಾಜಿ ಮಾಡಿಕೊಂಡದ್ದೇಕೆ ಎಂಬುದನ್ನು ಬಿಜೆಪಿ ನಮಗೆ ತಿಳಿಸಬೇಕು ಎಂದು ಕಾಂಗ್ರೆಸ್ ನಾಯಕ ಅಜೊಯ್ ಕುಮಾರ್ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT