ಅರವಿಂದ್ ಸುಬ್ರಮಣಿಯನ್ 
ದೇಶ

ರು.12 ಸಾವಿರ ಕೋಟಿ ಉಳಿತಾಯ

ಕೇಂದ್ರ ಸರ್ಕಾರದ ಸೌಲಭ್ಯ ನೇರ ವರ್ಗಾವಣೆ (ಡಿಬಿಟಿ) ಸೌಲಭ್ಯ ದೇಶದಲ್ಲಿ ಭಾರಿ ಬದಲಾವಣೆಗೆ ಕಾರಣವಾಗಿದೆ ಎಂದು ಮುಖ್ಯ ಆರ್ಥಿಕ ಸಲಹೆಗಾರರಾದ ಅರವಿಂದ್ ಸುಬ್ರಮಣಿಯನ್ ಶ್ಲಾಘಿಸಿದ್ದಾರೆ.

ನವದೆಹಲಿ: ಕೇಂದ್ರ ಸರ್ಕಾರದ ಸೌಲಭ್ಯ ನೇರ ವರ್ಗಾವಣೆ (ಡಿಬಿಟಿ) ಸೌಲಭ್ಯ ದೇಶದಲ್ಲಿ ಭಾರಿ ಬದಲಾವಣೆಗೆ ಕಾರಣವಾಗಿದೆ ಎಂದು ಮುಖ್ಯ ಆರ್ಥಿಕ ಸಲಹೆಗಾರರಾದ ಅರವಿಂದ್ ಸುಬ್ರಮಣಿಯನ್ ಶ್ಲಾಘಿಸಿದ್ದಾರೆ.

ಡಿಬಿಟಿ ಯೋಜನೆ ದೇಶದ ಹಣಕಾಸು ವ್ಯವಸ್ಥೆ ಮೇಲೆ ಬೀರಿರುವ ಪರಿಣಾಮದ ಕುರಿತು ಪ್ರಸ್ತಾಪಿಸಿರುವ ಅವರು, ಈ ಯೋಜನೆಯಡಿ ಶೇ.25ರಷ್ಟು ಅಕ್ರಮ ಅಡುಗೆ ಅನಿಲ ಸಿಲಿಂಡರ್ ರದ್ದುಗೊಂಡಿದ್ದು ಕಳೆದ ಹಣಕಾಸು ಸಾಲಿನಲ್ಲಿ ರು.12 ಸಾವಿರ ಕೋಟಿ ಉಳಿತಾಯವಾಗಿದೆ ಎಂದು ತಿಳಿಸಿದ್ದಾರೆ.

ಈ ಯೋಜನೆ ಹಣಕಾಸು ವ್ಯವಸ್ಥೆಗೆ ಮಾತ್ರ ಪ್ರಮುಖವಲ್ಲ, ಸರ್ಕಾರ ಇಡೀ ವಿಶ್ವವನ್ನು ಕ್ರಮಬದ್ಧಗೊಳಿಸಲಿದೆ ಎಂದು ಮಾನವ ಅಭಿವೃದ್ಧಿ ಕುರಿತ ಅಂತಾರಾಷ್ಟ್ರೀಯ ಕೇಂದ್ರ ಆಯೋಜಿಸಿದ್ದ ಸಭೆಯಲ್ಲಿ ಸುಬ್ರಮಣಿಯನ್ ಹೇಳಿದ್ದಾರೆ. ಸಬ್ಸಿಡಿ ವ್ಯವಸ್ಥೆಯಿಂದ ವರ್ಗಾವಣೆ ವ್ಯವಸ್ಥೆಗೆ ಪ್ರವೇಶಿಸುತ್ತಿದ್ದಂತೆ ವ್ಯವಸ್ಥೆ ಅತಿ ಹೆಚ್ಚು ಕ್ಷಮತೆಯಿಂದ ಕೆಲಸ ಮಾಡಲು ಸ್ವತಂತ್ರಗೊಳಿಸಿದಂತಾಗಲಿದೆ. ಹಾಗಾಗಿಯೇ ಡಿಬಿಟಿಯನ್ನು ಮೊದಲ ಹಂತದ ಸುಧಾರಣೆ ಎಂದು ಕರೆಯಲಾಗಿದೆ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT