ಸಾಧ್ವಿ ನಿರಂಜನ್ ಜ್ಯೋತಿ(ಸಂಗ್ರಹ ಚಿತ್ರ) 
ದೇಶ

ದಾವೂದ್ ನನ್ನು ಕರೆ ತರುವ ವಿಚಾರ; ಬಾಯಿ ಮಾತಿಗಿಂತ, ಕೃತಿ ಮುಖ್ಯ: ಸಾಧ್ವಿ

ಭೂಗತ ಪಾತಕಿ ದಾವೂದ್ ಇಬ್ರಾಹೀಂನನ್ನು ಭಾರತಕ್ಕೆ ವಾಪಸ್‌ ಕರೆ ತರುವ ವಿಚಾರ ಮಾತನಾಡುವುದಲ್ಲ, ಮಾಡುವ ವಿಚಾರ ಎಂದು ಕೇಂದ್ರ...

ಅಹಮದಾಬಾದ್: ಭೂಗತ ಪಾತಕಿ ದಾವೂದ್ ಇಬ್ರಾಹೀಂನನ್ನು ಭಾರತಕ್ಕೆ ವಾಪಸ್‌ ಕರೆ ತರುವ ವಿಚಾರ ಮಾತನಾಡುವುದಲ್ಲ, ಮಾಡುವ ವಿಚಾರ ಎಂದು ಕೇಂದ್ರ ಸಚಿವೆ ಸಾಧ್ವಿ ನಿರಂಜನ್ ಜ್ಯೋತಿ ಅವರು ತಿಳಿಸಿದ್ದಾರೆ.

ದಾವೂದ್ ನನ್ನು ಹಿಡಿಯಲಾಗದು ಎಂದು ದಾವೂದ್ ನ ಆಪ್ತ ಚೋಟಾ ಶಕೀಲ್ ಹೇಳಿಕೆ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಸಾಧ್ವಿ ಅವರು, ದಾವೂದ್ ಕುರಿತಂತೆ ಸಾಕಷ್ಟು ಮಾತನಾಡಿದ್ದು ಆಗಿದೆ ಮುಂದೇನಿದ್ದರು ಮಾಡುವ ವಿಚಾರ ಮಾತನಾಡುವುದಲ್ಲ ಎಂದು ಹೇಳಿದ್ದಾರೆ.

ದಾವೂದ್ ಶರಣಾಗಲು ಬಯಸಿದ್ದ ಎಂಬ ವಿಚಾರವನ್ನು ಖ್ಯಾತ ಹಿರಿಯ ವಕೀಲ ರಾಂ ಜೇಠ್ಮಲಾನಿ ಅವರು ಹೇಳಿದ್ದರು. ಆದರೆ ಆಗಿನ ಮಹಾರಾಷ್ಟ್ರ ಮುಖ್ಯಮಂತ್ರಿ ಶರದ್‌ ಪವಾರ್ ಅವರು ಅದಕ್ಕೆ ಒಪ್ಪಿರಲಿಲ್ಲ ಎಂದೂ ಅವರು ತಿಳಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಪವಾರ್, ‘ಆತನ ಶರಣಾಗತಿ ವಿಚಾರವನ್ನು ಜೇಠ್ಮಲಾನಿ ಅವರು ಹೇಳಿದ್ದರು. ಆದರೆ, ಆತನ ಷರತ್ತುಗಳು ಮನ್ನಿಸಲು ಸಾಧ್ಯವಿರಲಿಲ್ಲ’ ಎಂದು ಅವರು ಸ್ಪಷ್ಟಪಡಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT