ವಸುಂಧರಾ ರಾಜೇ - ಲಲಿತ್ ಮೋದಿ 
ದೇಶ

ಪದ್ಮ ಪ್ರಶಸ್ತಿಗೆ ಲಲಿತ್ ಮೋದಿ ಹೆಸರು ಶಿಫಾರಸು ಮಾಡಿದ್ದ ವಸುಂಧರಾ ರಾಜೇ

ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೇ ಅವರು ಮತ್ತಷ್ಟು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇದೆ. ವಸುಂಧರಾ ರಾಜೇ ಅವರು ಐಪಿಎಲ್ ಹಗರಣದ...

ನವದೆಹಲಿ: ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೇ ಅವರು ಮತ್ತಷ್ಟು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇದೆ. ವಸುಂಧರಾ ರಾಜೇ ಅವರು ಐಪಿಎಲ್ ಹಗರಣದ ಆರೋಪಿ ಲಲಿತ್ ಮೋದಿ ಅವರ ಹೆಸರನ್ನು ಪದ್ಮ ಪ್ರಶಸ್ತಿಗೆ ಶಿಫಾರಸು ಮಾಡಿದ್ದರು ಎಂದು ಬುಧವಾರ ಮಾಧ್ಯಮಗಳು ವರದಿ ಮಾಡಿವೆ.

ವರದಿಗಳ ಪ್ರಕಾರ, ರಾಜೇ ಅವರು ಜುಲೈ 28, 2007ರಲ್ಲಿ ದೇಶದ ಪ್ರತಿಷ್ಠಿತ ಪದ್ಮ ಪ್ರಶಸ್ತಿಗೆ ಐಪಿಎಲ್ ಮಾಜಿ ಮುಖ್ಯಸ್ಥ ಲಲಿತ್ ಮೋದಿ ಅವರ ಹೆಸರು ಶಿಫಾರಸು ಮಾಡಿದ್ದರು.

ರಾಜ್ಯದಲ್ಲಿ ಕ್ರಿಕೆಟ್ ಅಭಿವೃದ್ಧಿಗೆ ಹಾಗೂ ಉದ್ಯಮಕ್ಕೆ ನೀಡಿದ ಕೊಡುಗೆಗಾಗಿ ಲಲಿತ್ ಮೋದಿಗೆ ಪದ್ಮ ಪ್ರಶಸ್ತಿ ನೀಡುವಂತೆ ರಾಜಸ್ಥಾನ ಸರ್ಕಾರ ಕೇಂದ್ರಕ್ಕೆ ಶಿಫಾರಸು ಮಾಡಿತ್ತು ಎಂದು ವರದಿ ಮಾಡಲಾಗಿದೆ.

ರಾಜಸ್ಥಾನ ಸಿಎಂ ಈಗಾಗಲೇ ಲಲಿತ್ ಮೋದಿ ಅವರೊಂದಿಗೆ ವ್ಯವಹಾರಿಕ ಸಂಬಂಧ ಹೊಂದಿದ ಆರೋಪ ಎದುರಿಸುತ್ತಿದ್ದು, ಈ ವರದಿಯಿಂದಾಗಿ ರಾಜೇ ರಾಜಿನಾಮೆಯ ಒತ್ತಡ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ; ಸಿದ್ದರಾಮಯ್ಯ ಘೋಷಣೆ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT