ಸಾಂದರ್ಭಿಕ ಚಿತ್ರ 
ದೇಶ

ಆರ್ ಟಿಐ: ಮಾಹಿತಿ ಕೇಳಿದ್ದಕ್ಕೆ ದಶಕದಲ್ಲಿ 39 ಸಾವು

ದೇಶದಲ್ಲಿ ಮಾಹಿತಿ ಹಕ್ಕು ಕಾಯ್ದೆ(ಆರ್ ಟಿಐ) ಜಾರಿಗೆ ಬಂದು ಇದೇ ಅ. 2ಕ್ಕೆ ಹತ್ತು ವರ್ಷ ಪೂರೈಸಲಿದೆ. ಈ 10 ವರ್ಷಗಳಲ್ಲಿ ಅರ್ಜಿದಾರರು...

ನವದೆಹಲಿ: ದೇಶದಲ್ಲಿ ಮಾಹಿತಿ ಹಕ್ಕು ಕಾಯ್ದೆ(ಆರ್ ಟಿಐ) ಜಾರಿಗೆ ಬಂದು ಇದೇ ಅ. 2ಕ್ಕೆ ಹತ್ತು ವರ್ಷ ಪೂರೈಸಲಿದೆ. ಈ 10 ವರ್ಷಗಳಲ್ಲಿ ಅರ್ಜಿದಾರರು ಬಯಸಿದ ಮಾಹಿತಿಗಳು ಎಷ್ಟು ಲಭ್ಯವಾಗಿವೆಯೋ ಇಲ್ಲವೋ, ಆದರೆ 39 ಮಂದಿ ಆರ್ ಟಿಐ ಕಾರ್ಯಕರ್ತರು ಪಾರದರ್ಶಕ ಮಾಹಿತಿ ಬಯಸಿದ ತಪ್ಪಿಗೆ ಪ್ರಾಣ ಕಳೆದುಕೊಂಡಿದ್ದಾರೆ ಹಾಗೂ 275 ಮಂದಿ ಹಲ್ಲೆಗೊಳಗಾಗಿದ್ದಾರೆ ಎಂದು ಸಮೀಕ್ಷೆಯೊಂದು ತಿಳಿಸಿದೆ. ಈ ಬಗ್ಗೆ ``ಹಿಂದುಸ್ತಾನ್ ಟೈಮ್ಸ್ '' ಬುಧವಾರ ವರದಿ ಮಾಡಿದೆ. ಇತ್ತೀಚೆಗೆ ಆರ್‍ಟಿಐ ಕಾರ್ಯಕರ್ತ ಗುರುಪ್ರಸಾದ್ ಶುಕ್ಲಾ ತನ್ನ ಗ್ರಾಮದಲ್ಲಿ ಅಭಿವೃದ್ಧಿ ಕಾರ್ಯಕ್ಕಾಗಿ ಬಳಕೆಯಾಗಿರುವ ಹಣ ಮತ್ತಿತರ ವಿವರಗಳನ್ನು ಪಡೆಯಲು ಅರ್ಜಿ ಸಲ್ಲಿಸಿದ್ದಕ್ಕಾಗಿ ಅಲ್ಲಿನ ಮುಖಂಡರು ಹಾಗೂ ಅವರ ಬೆಂಬಲಿಗ ರಿಂದ ಭೀಕರ ಹಲ್ಲೆಗೊಳಗಾಗಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಈ ಕುರಿತು ಅಧ್ಯಯನ ನಡೆಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT