ನರೇಂದ್ರ ಮೋದಿ 
ದೇಶ

ಭಯೋತ್ಪಾದನೆ, ಮಾಲಿನ್ಯ ವಿಶ್ವವನ್ನು ಕಾಡುತ್ತಿರುವ ಭಯಾನಕ ಸಮಸ್ಯೆ: ಮೋದಿ

ಭಯೋತ್ಪಾದನೆ, ಪರಿಸರ ಮಾಲಿನ್ಯ ವಿಶ್ವವನ್ನು ಕಾಡುತ್ತಿರುವ ಎರಡು ಭಯಾನಕ ಸಮಸ್ಯೆಗಳು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ...

ಕಿರ್ಗಿಸ್ತಾನ: ಭಯೋತ್ಪಾದನೆ, ಪರಿಸರ ಮಾಲಿನ್ಯ ವಿಶ್ವವನ್ನು ಕಾಡುತ್ತಿರುವ ಎರಡು ಭಯಾನಕ ಸಮಸ್ಯೆಗಳು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.

ಕಿರ್ಗಿಸ್ತಾನ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಪಿತ ಮಹಾತ್ಮಗಾಂಧಿ ಅವರ ಪುತ್ಥಳಿಯನ್ನು ಅನಾವರಣಗೊಳಿಸಿದರು. ಬಳಿಕ ಮಾತನಾಡಿದ ಅವರು, ಮಹಾತ್ಮಗಾಂಧಿ ಅವರ ಜೀವನ ಮತ್ತು ಆದರ್ಶಗಳನ್ನು ಅಳವಡಿಸಿಕೊಂಡರೆ ಭಯೋತ್ಪಾದನೆ, ಪರಿಸರ ಮಾಲಿನ್ಯವನ್ನು ಹತೋಟಿಗೆ ತರಬಹುದು ಎಂದರು.


Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT